Webdunia - Bharat's app for daily news and videos

Install App

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

Krishnaveni K
ಬುಧವಾರ, 26 ನವೆಂಬರ್ 2025 (08:18 IST)
ಬೆಂಗಳೂರು: ಸೈಕ್ಲೋನ್ ಇಫೆಕ್ಟ್ ನಿಂದಾಗಿ ಕರ್ನಾಟಕದಲ್ಲಿ ಮೊನ್ನೆಯಿಂದ ಸಾಧಾರಣ ಮಳೆ ಮತ್ತು ಮೋಡಕವಿದ ವಾತಾವರಣವಿದೆ. ಇನ್ನೆಷ್ಟು ದಿನ ಮಳೆಯಿರಲಿದೆ, ಇಂದು ಮಳೆ ಬರುತ್ತಾ ಇಲ್ಲಿದೆ ಹವಾಮಾನ ವರದಿ.

ರಾಜ್ಯದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ನವಂಬರ್ ನಲ್ಲೂ ಮಳೆಯಾಗುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗಿತ್ತು. ಜೊತೆಗೆ ದಿನವಿಡೀ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ.

ಬಂಗಾಳದಲ್ಲಿ ರೂಪುಗೊಂಡಿರುವ ಸೈಕ್ಲೋನ್ ನಿಂದಾಗಿ ಈ ವಾರಂತ್ಯದವರೆಗೂ ಇದೇ ವಾತಾವರಣವಿರಲಿದೆ ಎನ್ನಲಾಗುತ್ತಿದೆ. ಮೈಸೂರು, ಮಂಡ್ಯ, ಬೆಂಗಳೂರು, ತುಮಕೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಜಿಲ್ಲೆಗಳಲ್ಲಿ ಇಂದೂ ದಿನವಿಡೀ ಮೋಡ ಕವಿದ ವಾತಾವರಣ ಮತ್ತು ಕೆಲವೆಡೆ ತುಂತುರು ಮಳೆಯಿರಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಚಿತ್ರದುರ್ಗ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಗದಗ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ತ್ರಿಶಾ ಬಗ್ಗೆ ಕಾಮೆಂಟ್ ಮಾಡಿದ ಉದಯನಿಧಿ ಪೊಲೀಸ್ ವಶಕ್ಕೆ ಪಡೆಯುವಾಗ ವಿಡಿಯೋ ಮಾಡ್ತಿದ್ದ ಸಿಎಂ ವಿಜಯ್ ಆಪ್ತ: Video

ತ್ರಿಶಾ ಬಗ್ಗೆ ಕೀಳು ಕಾಮೆಂಟ್: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಶಕ್ಕೆ ಪಡೆದ ಪೊಲೀಸ್

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಮುಂದಿನ ಸುದ್ದಿ
Show comments