Webdunia - Bharat's app for daily news and videos

Install App

Karnataka Weather: ಸೈಕ್ಲೋನ್ ಇಫೆಕ್ಟ್, ಈ ಜಿಲ್ಲೆಗಳಿಗೆ ಈ ದಿನದಿಂದ ಭಾರೀ ಮಳೆ

Krishnaveni K
ಮಂಗಳವಾರ, 8 ಏಪ್ರಿಲ್ 2025 (08:39 IST)
ಬೆಂಗಳೂರು: ಕಳೆದ ವಾರ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ನಡೆದಿತ್ತು. ಈ ವಾರವೂ ಕೆಲವೆಡೆ ಮಳೆಯ ಸೂಚನೆಯಿದೆ. ಸೈಕ್ಲೋನ್ ಪರಿಣಾಮ ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ. ಈ ವಾರ ಯಾವಾಗಿನಿಂದ ಮಳೆ ಶುರುವಾಗಲಿದೆ, ಎಲ್ಲೆಲ್ಲಿ ಮಳೆಯಾಗಲಿದೆ ಇಲ್ಲಿ ನೋಡಿ ವಿವರ.

ರಾಜ್ಯದಲ್ಲಿ ಕಳೆದ ಎರಡು ದಿನದಿಂದ ಬಹುತೇಕ ಬಿಸಿಲಿನ ವಾತಾವರಣ ಮುಂದುವರಿದಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಟ್ಟರೆ ಬಹುತೇಕ ಕಡೆ ಬಿಸಿಲಿನ ಹವೆಯಿದೆ. ಆದರೆ ಈ ವಾರ ಮತ್ತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಆರಂಭದ ಮೂರು ದಿನಗಳು ಈ ವಾರ ಮಳೆಯ ಸಾಧ್ಯತೆಯಿಲ್ಲ. ಆದರೆ ಬುಧವಾರದಿಂದ ಕೆಲವು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇಂದು ಮತ್ತು ನಾಳೆ ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 33 ಡಿಗ್ರಿಯಷ್ಟಿರಲಿದೆ.

ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಉಡುಪಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ  ಬುಧವಾರ, ಗುರುವಾರ, ಶುಕ್ರವಾರಗಳಂದು ಮಳೆಯ ಸೂಚನೆಯಿದೆ. ದಕ್ಷಿಣ ಕನ್ನಡದಲ್ಲಿ ಇಂದೂ ಮಳೆಯಾಗುವ ಸಾಧ್ಯತೆಯಿದ್ದು, ಈ ವಾರವಿಡೀ ಮಳೆ ಸುರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments