Webdunia - Bharat's app for daily news and videos

Install App

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ: ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆ ಇಲ್ಲಿದೆ ಡೀಟೈಲ್ಸ್

Krishnaveni K
ಶುಕ್ರವಾರ, 28 ಜೂನ್ 2024 (09:17 IST)
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಇನ್ನೂ ನಾಲ್ಕು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಇಂದೂ ಮುಂದುವರಿದಿದೆ.

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇಂದೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನೂ ನಾಲ್ಕು ದಿನ ಮಳೆ ಅಬ್ಬರ ಮುಂದುವರಿಯುವ ನಿರೀಕ್ಷೆಯಿದೆ. ಈಗಾಗಲೇ ಭಾರೀ ಮಳೆಯಿಂದಾಗಿ ಎರಡು ದಿನದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ.

ನೇತ್ರಾವತಿ, ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನಲ್ಲೂ ಭಾರೀ ಮಳೆಯಾಗುತ್ತಿದ್ದು ಭದ್ರಾನದಿ ಮೈದುಂಬಿ ಹರಿಯುತ್ತಿದೆ. ಕೇರಳದ ಗಡಿನಾಡು ಕಾಸರಗೋಡಿನಲ್ಲೂ ಭಾರೀ ಮಳೆಯಾಗುತ್ತಿದ್ದು ಪ್ರಸಿದ್ಧ ಮಧೂರು ಮಹಾಗಣಪತಿ ದೇವಾಲಯ ಜಲಾವೃತವಾಗಿದೆ.

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments