Karnataka Weather: ಇಂದಿನ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

Krishnaveni K
ಶುಕ್ರವಾರ, 6 ಫೆಬ್ರವರಿ 2026 (08:29 IST)
ಬೆಂಗಳೂರು: ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಕಂಡುಬರುತ್ತಿದೆ. ಇಂದಿನಿಂದ ಹವಾಮಾನದಲ್ಲಿ ಸಣ್ಣ ಬದಲಾವಣೆ ಕಂಡುಬರಬಹುದು. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.

ರಾಜ್ಯದಲ್ಲಿ ಈಗ ಹಗಲು ಬಿಸಿಲು ರಾತ್ರಿ ಚಳಿ ಕಂಡುಬರುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಶುಷ್ಕ ವಾತಾವರಣವಿದೆ. ಈ ವಾತಾವರಣ ಇಂದೂ ಮುಂದುವರಿಯಲಿದೆ. ಆದರೆ ಇಂದಿನಿಂದ ಚಳಿ ಮತ್ತಷ್ಟು ಕಡಿಮೆಯಾಗಲಿದೆ.

ಈಗಾಗಲೇ ಹವಾಮಾನ ವರದಿಗಳು ಈ ವರ್ಷ ಫೆಬ್ರವರಿಯಿಂದಲೇ ಬಿಸಿಲಿನ ಝಳ ಹೆಚ್ಚಾಗಲಿದೆ ಎಂದು ಹೇಳಿತ್ತು. ಅದರಂತೆ ಇಂದು ಗರಿಷ್ಠ ತಾಪಮಾನದಲ್ಲಿ ಮತ್ತಷ್ಟು ಏರಿಕೆ ಕಂಡುಬರಲಿದ್ದು, ಬಿಸಿಲಿನ ಝಳ ಹೆಚ್ಚಾಗಲಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.

ನಿನ್ನೆ ರಾಜ್ಯದ ಗರಿಷ್ಠ ತಾಪಮಾನ 28 ಡಿಗ್ರಿಯಷ್ಟಿತ್ತು. ಆದರೆ ಇಂದು 29 ಡಿಗ್ರಿಗೆ ಏರಿಕೆಯಾಗಲಿದೆ. ಇಂದು ಕನಿಷ್ಠ ತಾಪಮಾನ 18 ಡಿಗ್ರಿಗೆ ಏರಿಕೆಯಾಗಲಿದೆ. ವಾರಂತ್ಯಕ್ಕೆ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣವೂ ಕಂಡುಬರಲಿದೆ. ಆದರೆ ಸದ್ಯಕ್ಕೆ ಮಳೆಯ ಸೂಚನೆಗಳಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದಲ್ಲೂ ಪೆಟ್ರೋಲ್ ಸಿಗ್ತಿಲ್ಲ ಎಂದು ಜನರ ಮುಂದೆ ಪುಂಗಿ ಬಿಟ್ಟ ಪಾಕಿಸ್ತಾನಿ ಉನ್ನತಾಧಿಕಾರಿ Video

ಇರಾನ್, ಅಮೆರಿಕಾ ಯುದ್ಧ ನಿಲ್ಲಿಸಿದ್ದು ನಾವೇ, ನಮ್ಮ ಪ್ರಧಾನಿ ತುಂಬಾ ಸ್ಟ್ರಾಂಗ್ ಎಂದು ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನ

Karnataka Weather: ಅಬ್ಬಾ.. ಇಂದು ಈ ಜಿಲ್ಲೆಗಳಲ್ಲಿ ರಣ ಭೀಕರ ಬಿಸಿಲು

ಇರಾನ್ ಮೇಲೆ ಭೀಕರ ದಾಳಿಗೆ ಬ್ರೇಕ್: ಕಡೇ ಗಳಿಗೆಯಲ್ಲಿ 15 ದಿನಗಳ ಕದನ ವಿರಾಮ

ಅಸ್ಸಾಂ, ಕೇರಳ, ಪುದುಚೇರಿ ಚುನಾವಣೆ: ಮತದಾರರನ್ನು ಒಲಿಸಿಕೊಳ್ಳಲು ನಾಯಕರ ಕೊನೆ ಹಂತದ ಪ್ರಯತ್ನ ಅಂತ್ಯ

ಮುಂದಿನ ಸುದ್ದಿ
Show comments