Webdunia - Bharat's app for daily news and videos

Install App

ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ

Krishnaveni K
ಮಂಗಳವಾರ, 21 ಮೇ 2024 (10:00 IST)
ಬೆಂಗಳೂರು: ಕಳೆದ ಒಂದು ವಾರದಿಂದ ಕರ್ನಾಟಕದಲ್ಲಿ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ. ಇಂದಿನ ತಾಪಮಾನ ಹೇಗಿದೆ, ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.

ನಿನ್ನೆ ಕರ್ನಾಟಕದ ಕರಾವಳಿ ಭಾಗಗಳಲ್ಲಿ, ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗಿತ್ತು. ಇಂದು ಕರ್ನಾಟಕದಲ್ಲಿ ಬೆಳಗ್ಗಿನ ತಾಪಮಾನ 27 ಡಿಗ್ರಿ ಸೆಲ್ಶಿಯಸ್ ನಷ್ಟಿದೆ. ಈಗ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳುತ್ತಿದೆ.

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಹಲವೆಡೆ ಮಳೆಯಾಗಿದೆ. ಇಂದೂ ಕೂಡಾ ವರುಣನ ಆಗಮನದ ನಿರೀಕ್ಷೆಯಿದೆ. ಸದ್ಯಕ್ಕೆ ಮೋಡ ಕವಿದ ವಾತಾವರಣವಿದ್ದು ತಾಪಮಾನ 27 ಡಿಗ್ರಿಯಷ್ಟಿದೆ. ಇಂದೂ ಕೂಡಾ ಮಧ‍್ಯಾಹ್ನದ ನಂತರ ಸಣ್ಣ ಮಟ್ಟಿಗೆ ಮಳೆಯಾಗುವ ಸೂಚನೆ ಕಂಡುಬರುತ್ತಿದೆ.

ಕರ್ನಾಟಕದಲ್ಲಿ ಇಂದು ಕರಾವಳಿ, ಶಿವಮೊಗ್ಗ, ಚಿತ್ರದುರ್ಗ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಧಾರವಾಡ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಇಂದಿನಿಂದ ಮೂರು ದಿನ ಯಾರ ಕೈಗೂ ಸಿಗಲ್ಲ ಡಿಕೆ ಶಿವಕುಮಾರ್

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಸಲ್ಲಿಸಿದ್ದರ ಹಿಂದಿದೆಯಾ ಬೇರೇ ಕಾರಣ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

ಮುಂದಿನ ಸುದ್ದಿ
Show comments