Webdunia - Bharat's app for daily news and videos

Install App

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದೂ ಇರಲಿದೆ ಮಳೆಯ ಅಬ್ಬರ

Krishnaveni K
ಮಂಗಳವಾರ, 22 ಜುಲೈ 2025 (08:40 IST)
ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ಇಂದೂ ರಾಜ್ಯದ ಈ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಈ ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ಬೀದರ್ ನಲ್ಲೂ ಭಾರೀ ಮಳೆಯ ಸೂಚನೆಯಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲೂ ನಿರಂತರ ಮಳೆಯಾಗುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ನಿರಂತರ ಮಳೆಯಾಗುತ್ತಿದೆ. ಇಂದೂ ಬೆಂಗಳೂರಿಗೆ ಮಳೆಯ ಸೂಚನೆಯಿದೆ.

ಉಳಿದಂತೆ ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಚಾಮರಾಜನಗರ, ಬೆಳಗಾವಿ, ಹಾವೇರಿ, ಕೊಪ್ಪಳ, ದಾವಣಗೆರೆ, ರಾಯಚೂರು, ಬಾಗಲಕೋಟೆ, ಗದಗ, ಹುಬ್ಬಳ್ಳಿ, ವಿಜಯಪುರ, ಧಾರವಾಡ, ವಿಜಯಪುರ, ಕಲಬುರಗಿ, ಬಳ್ಳಾರಿ ಜಿಲ್ಲೆಗಳಲ್ಲೂ ಇಂದು ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments