Karnataka Weather: ಮುಂದಿನ ಮೂರು ದಿನ ರಾಜ್ಯದ ಈ ಭಾಗದಲ್ಲಿ ಭಾರೀ ಮಳೆ

Sampriya
ಸೋಮವಾರ, 8 ಸೆಪ್ಟಂಬರ್ 2025 (17:29 IST)
ಬೆಂಗಳೂರು: ಕಳೆದ ಕೆಲ ವಾರಗಳ ಹಿಂದೆ ನಿರಂತರವಾಗಿ ಸುರಿದಿದ್ದ ಮಳೆ ಈಚೆಗೆ ಸ್ವಲ್ಪ ಬಿಡುವು ನೀಡಿದ್ದ. ಇದೀಗ ಮತ್ತೇ ಹವಾಮಾನದಲ್ಲಿ ಭಾರೀ ಬದಲಾವಣೆಯ ಮುನ್ಸೂಚನೆಯಿದೆ.

ಮತ್ತೇ 3 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಚುರುಕು ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರ್ನಾಟಕದಲ್ಲಿ ಮುಂದಿನ ಮೂರು ದಿನ ರಾಜ್ಯದ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆ ಭಾರಿ ಮಳೆಯಾಗಲಿದೆ. ಅದರಂತೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. 

ಸೆಪ್ಟೆಂಬರ್ 8 ರಿಂದ 10ರವರೆಗೂ ರಾಜ್ಯದ ಸಾಕಷ್ಟು ಕಡೆಗಳಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರಾಜ್ಯದ ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಒಂದು ಹೇಳಿಕೆಯಿಂದ ಸಿಎಂ ಬದಲಾವಣೆ ಕಿತ್ತಾಟಕ್ಕೆ ಬಿಗ್ ಟ್ವಿಸ್ಟ್

ಡಿಕೆ ಶಿವಕುಮಾರ್ ಟೆಂಪಲ್ ರನ್ ನಲ್ಲಿರುವಾಗ ಸದನದಲ್ಲಿ ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಶಾಕಿಂಗ್ ಘೋಷಣೆ

ಪ್ರಿಯಾಂಕ ಗಾಂಧಿಗೆ ತನ್ನದೇ ಕೈ ಅಡುಗೆ ತಿನಿಸಿದ್ದಲ್ಲದೆ ಕೆಲಸವೂ ಮಾಡಿಕೊಟ್ಟ ನಿತಿನ್ ಗಡ್ಕರಿ: ಅಪರೂಪದ ಕ್ಷಣ video

ಗ್ಯಾರಂಟಿಗಳಿಗೆ ದಲಿತರ 39 ಸಾವಿರ ಕೋಟಿ ರೂಪಾಯಿ ಬಳಕೆಯಾಗಿದೆ: ಛಲವಾದಿ ನಾರಾಯಣಸ್ವಾಮಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments