Webdunia - Bharat's app for daily news and videos

Install App

Karnataka Weather: ಮಾರ್ಚ್ ನಲ್ಲೇ ದೇಶದ ಈ ಭಾಗಗಳಿಗೆ ಬಿರುಗಾಳಿ, ಮಳೆ ಅಬ್ಬರ

Krishnaveni K
ಗುರುವಾರ, 6 ಮಾರ್ಚ್ 2025 (09:27 IST)
ಬೆಂಗಳೂರು: ಸತತ ಬಿಸಿಲಿನಿಂದ ಕಂಗೆಟ್ಟಿರುವ ಜನ ಮಳೆ ಯಾವಾಗ ಎಂದು ಎದಿರು ನೋಡುತ್ತಿದ್ದಾರೆ. ದೇಶದ ಹವಾಮಾನ ವರದಿ ನೋಡುವುದಾದರೆ ಮಾರ್ಚ್ ನಲ್ಲಿ ದೇಶದ ಈ ಭಾಗಗಳಿಗೆ ಬಿರುಗಾಳಿ ಸಹಿತ ಮಳೆಯ ಅಬ್ಬರವಿರಲಿದೆ ಎಂದು ವರದಿಗಳು ಹೇಳುತ್ತಿವೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆಯಿಂದಲೇ ಹವಾಮಾನದಲ್ಲಿ ವಿಪರೀತ ಬದಲಾವಣೆಯಾಗುತ್ತಿದೆ. ಒಂದೆಡೆ ಸೆಖೆಯಾಗಿದ್ದರೆ ರಾತ್ರಿ ವಿಪರೀತ ಚಳಿ ಕೂಡಾ ಇದೆ. ಈ ಹವಾಮಾನ ವೈಪರೀತ್ಯ ಜನರನ್ನು ಕಂಗಾಲು ಮಾಡಿದೆ. ಆದರೆ ಇಂದಿನಿಂದ ತಾಪಮಾನ ಸಹಜ ಸ್ಥಿತಿಗೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

ಈ ನಡುವೆ ವಾಯವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಬಿರುಗಾಳಿ ಸದೃಶ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ. ಭಾರತೀಯ ಹವಾಮಾನ ವರದಿ ಪ್ರಕಾರ ಜಮ್ಮು ಕಾಶ್ಮೀರ, ಲಡಾಖ್, ಹಿಮಾಚಲಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ದೆಹಲಿಯಲ್ಲಿ ಇಂದಿನಿಂದ ಗಾಳಿಯ ಅಬ್ಬರ ಕೊಂಚ ಕಡಿಮೆಯಾಗುವ ಸಾಧ್ಯತೆಯಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಾದ ಕೇರಳ, ಕರ್ನಾಟಕ, ತಮಿಳುನಾಡು, ತೆಲಂಗಾಣ ರಾಜ್ಯಗಳಲ್ಲಿ ಮುಂದಿನ ನಾಲ್ಕೈದು ದಿನಗಳಿಗೆ ಮಳೆಯ ಸಾಧ್ಯತೆಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments