Webdunia - Bharat's app for daily news and videos

Install App

Karnataka Weather: ಬೆಂಗಳೂರಿನಲ್ಲಿ ಇನ್ನೆಷ್ಟು ದಿನ ಬಿಸಿಲಿನ ತಾಪವಿರಲಿದೆ

Krishnaveni K
ಮಂಗಳವಾರ, 29 ಏಪ್ರಿಲ್ 2025 (08:34 IST)
ಬೆಂಗಳೂರು: ರಾಜ್ಯದ ಹಲವೆಡೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ಈ ಬಾರಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಹೇಳಿಕೊಳ್ಳುವಂತಹ ಮಳೆಯಾಗುತ್ತಿಲ್ಲ. ಬೆಂಗಳೂರಿನಲ್ಲಿ ಇನ್ನೆಷ್ಟು ದಿನ ಬಿಸಿಲಿನ ತಾಪವಿರಲಿದೆ ನೋಡಿ.

ರಾಜ್ಯದಲ್ಲಿ ವಿಪರೀತ ಬಿಸಿಲು ಮತ್ತು ಮಳೆಯ ನಡುವೆ ಕಣ್ಣಾಮುಚ್ಚಾಲೆಯಾಗುತ್ತಿದೆ. ಉತ್ತರದ ಜಿಲ್ಲೆಗಳಲ್ಲಂತೂ ತಾಪಮಾನ 40 ಡಿಗ್ರಿ ಆಸುಪಾಸಿಗೆ ಬಂದು ನಿಂತಿದೆ. ಆದರೆ ದಕ್ಷಿಣದ ಭಾಗದಲ್ಲಿ ಈ ಬಾರಿ ಬೇಸಿಗೆ ಮಳೆಯಾಗುತ್ತಿದೆ.

ಆದರೆ ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು ಸೇರಿದಂತೆ ಮಧ್ಯದ ಜಿಲ್ಲೆಗಳಿಗೆ ಈ ಬಾರಿ ಮಳೆ ಅಪರೂಪವಾಗಿದ್ದು, ತಾಪಮಾನ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಬೆಂಗಳೂರಿಗೆ ಮಳೆಯಾಗಿಲ್ಲ. ಬದಲಾಗಿ ತಾಪಮಾನ ಮತ್ತಷ್ಟು ಏರಿಕೆಯಾಗಿದೆ.


ಇನ್ನೂ ಈ ವಾರಂತ್ಯದವರೆಗೂ ಈ ವಾತಾವರಣ ಮುಂದುವರಿಯಲಿದೆ. ಸಂಜೆ ವೇಳೆ ಮೋಡವಿದ್ದರೂ ಮಳೆಯಾಗುತ್ತಿಲ್ಲ. ಆದರೆ ಈ ವಾರಂತ್ಯದಲ್ಲಿ ಬೆಂಗಳೂರಿಗೆ ಸಣ್ಣ ಮಟ್ಟಿಗೆ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ. ಈ ತಿಂಗಳ ಅಂತ್ಯದವರೆಗೂ ವಿಪರೀತ ಸೆಖೆಯ ವಾತಾವರಣ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments