Karnataka Weather: ಕೇರಳಕ್ಕೆ ಮುಂಗಾರು ಪ್ರವೇಶ ಯಾವಾಗ ಇಲ್ಲಿದೆ ವಿವರ

Krishnaveni K
ಶನಿವಾರ, 17 ಮೇ 2025 (08:43 IST)
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಮಳೆಗಾಲದ ಆರಂಭದ ಲಕ್ಷಣಗಳಿವೆ. ಈ ಬಾರಿ ಮುಂಚಿತವಾಗಿಯೇ ಮುಂಗಾರು ಪ್ರವೇಶವಾಗಲಿದೆ ಎಂಬ ಸುದ್ದಿಯಿದೆ. ಹಾಗಿದ್ದರೆ ಕೇರಳಕ್ಕೆ ಮುಂಗಾರು ಪ್ರವೇಶ ಮಾಡುವುದು ಯಾವಾಗ ಇಲ್ಲಿದೆ ವಿವರ.

ಪ್ರತೀ ಬಾರಿಯೂ ಕೇರಳ, ಲಕ್ಷದ್ವೀಪ ದಾಟಿಕೊಂಡೇ ಮುಂಗಾರು ದಕ್ಷಿಣ ಭಾರತಕ್ಕೆ ಕಾಲಿಡುತ್ತದೆ. ಈ ಬಾರಿ ಮೇ ಕೊನೆಯ ವಾರದಲ್ಲೇ ಮುಂಗಾರು ಪ್ರವೇಶ ಮಾಡಲಿದೆ ಎಂದು ಹವಾಮಾನ ವರದಿಗಳು ಈಗಾಗಲೇ ಖಚಿತಪಡಿಸಿವೆ.

ಹವಾಮಾನ ವರದಿಗಳ ಪ್ರಕಾರ ಮೇ 27 ರಿಂದ ಜೂನ್ 1 ರೊಳಗಾಗಿ ಈ ಬಾರಿ ಮುಂಗಾರು ಕೇರಳ ಪ್ರವೇಶ ಮಾಡಲಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲೂ ಮಳೆಗಾಲ ಆರಂಭವಾಗುವ ನಿರೀಕ್ಷೆಯಿದೆ.

ಈಗಾಗಲೇ ರಾಜ್ಯದಲ್ಲಿ ಬೇಸಿಗೆಯ ಮಳೆ ಅಬ್ಬರ ಮುಂದುವರಿದಿದೆ. ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿನ್ನೆಯೂ ಮಳೆಯಾಗಿತ್ತು. ಇಂದಿನಿಂದ ನಿರಂತರವಾಗಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿಗಳು ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ಮುಂದಿನ ಸುದ್ದಿ
Show comments