Webdunia - Bharat's app for daily news and videos

Install App

Karnataka Weather: ವಾರಂತ್ಯಕ್ಕೆ ಕಾದಿದೆ ವಿಪರೀತ ಚಳಿಯ ಎಚ್ಚರಿಕೆ

Krishnaveni K
ಶನಿವಾರ, 27 ಡಿಸೆಂಬರ್ 2025 (08:39 IST)
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆ ಈಗ ಚಳಿಗೆ ಗಡ ಗಡ ನಡುಗುತ್ತಿದೆ. ಈ ವಾರಂತ್ಯದಲ್ಲಿ ಮತ್ತಷ್ಟು ಚಳಿ ನಿರೀಕ್ಷಿಸಲಾಗಿದೆ. ವಾರಂತ್ಯದ ಹವಾಮಾನ ವರದಿ ಇಲ್ಲಿದೆ ನೋಡಿ.

ಈ ವಾರವಿಡೀ ರಾಜ್ಯದಲ್ಲಿ ಸರಾಸರಿ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟು ಕಂಡುಬಂದಿತ್ತು. ಅದರಲ್ಲೂ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ದಾಖಲೆಯ ಕನಿಷ್ಠ ತಾಪಮಾನ ಕಂಡುಬಂದಿತ್ತು. ವಾರಂತ್ಯದಲ್ಲೂ ವಿಪರೀತ ಚಳಿ ನಿರೀಕ್ಷಿಸಲಾಗಿದೆ.

ಅದರಲ್ಲೂ ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 15 ಡಿಗ್ರಿಗೆ ಇಳಿಕೆಯಾಗಲಿದೆ. ಹೀಗಾಗಿ ಇಂದು ಭಾರೀ ಚಳಿ ನಿರೀಕ್ಷಿಸಲಾಗಿದೆ. ನಾಳೆ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿರುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 26 ಡಿಗ್ರಿಯಷ್ಟಿರಲಿದೆ.

ಬೀದರ್, ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ, ತುಮಕೂರು, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಂತೂ 12-14 ಡಿಗ್ರಿಯೊಳಗೆ ಕನಿಷ್ಠ ತಾಪಮಾನವಿರಲಿದೆ. ಬೆಂಗಳೂರಿನಲ್ಲೂ 15 ಡಿಗ್ರಿಯಷ್ಟು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments