Webdunia - Bharat's app for daily news and videos

Install App

Karnataka Weather: ವಾರಂತ್ಯಕ್ಕೆ ತಾಪಮಾನದಲ್ಲಿ ಭಾರೀ ಇಳಿಕೆ

Krishnaveni K
ಶನಿವಾರ, 13 ಡಿಸೆಂಬರ್ 2025 (08:44 IST)
ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನೇ ದಿನೇ ಇಳಿಕೆಯಾಗುತ್ತಿದ್ದು ವಿಪರೀತ ಚಳಿ ಕಂಡುಬರುತ್ತಿದೆ. ವಾರಂತ್ಯಕ್ಕೆ ತಾಪಮಾನದಲ್ಲಿ ಭಾರೀ ಇಳಿಕೆಯಾಗಲಿದ್ದು ಚಳಿ ಇನ್ನಷ್ಟು ತೀವ್ರವಾಗಲಿದೆ.

ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13-14 ಡಿಗ್ರಿಯೊಳಗಿದೆ. ಈ ವಾರಂತ್ಯಕ್ಕೆ ರಾಜ್ಯದ ಕನಿಷ್ಠ ತಾಪಮಾನ ಸರಾಸರಿ 14 ಡಿಗ್ರಿಯವರೆಗೆ ಇಳಿಕೆಯಾಗಲಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ. ಗರಿಷ್ಠ ತಾಪಮಾನ 26 ಡಿಗ್ರಿಯಷ್ಟಿರಲಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 20-19 ಡಿಗ್ರಿಯಷ್ಟಿರಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್ ಜಿಲ್ಲೆಗಳಲ್ಲಿ ಇಂದು ಕನಿಷ್ಠ ತಾಪಮಾನ 12 ಡಿಗ್ರಿಯವರೆಗೆ ಕುಸಿಯುವ ಸಾಧ್ಯತೆಯಿದೆ. ಕೋಲಾರ, ತಮಕೂರು, ಚಿತ್ರದುರ್ಗ, ಗದಗ, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ ಮೊದಲಾದ ಜಿಲ್ಲೆಗಳಲ್ಲಿ 14 ಡಿಗ್ರಿಯಷ್ಟಿರಲಿದೆ.

ಬೆಂಗಳೂರು, ಮೈಸೂರು, ಮಂಡ್ಯ, ಹಾವೇರಿ, ಚಿತ್ರದುರ್ಗ, ಕಲಬುರಗಿ, ಯಾದಗಿರಿ, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ 14-15 ಡಿಗ್ರಿಯಷ್ಟಿರಲಿದೆ. ಉಳಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ 15-16 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments