Webdunia - Bharat's app for daily news and videos

Install App

Karnataka Weather: ಈ ವಾರ ಮಳೆ ಇನ್ನಷ್ಟು ಬಿರುಸು, ಯಾವ ಜಿಲ್ಲೆಗಳಲ್ಲಿ ಮಳೆ ಇಲ್ಲಿದೆ ವಿವರ

ಕೃಷ್ಣವೇಣಿ ಕೆ
ಸೋಮವಾರ, 4 ಮೇ 2026 (08:30 IST)
ಬೆಂಗಳೂರು: ಕಳೆದ ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಈ ವಾರ ಮತ್ತಷ್ಟು ಮಳೆಯಾಗಲಿದ್ದು, ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಈ ವಾರದ ಹವಾಮಾನ ವರದಿ.

ಮೇ ತಿಂಗಳ ಆರಂಭದಲ್ಲಿ ಸಾಮಾನ್ಯವಾಗಿ ರಾಜ್ಯದಲ್ಲಿ ಬಿಸಿಲು ತಾಂಡವವಾಡುತ್ತಿರುದೆ. ಈ ಬಾರಿ ಬಿರು ಬಿಸಿಲಿದ್ದರೂ ಇದರ ಜೊತೆಗೆ ಕೆಲವು ಕಡೆ ಮಳೆ ಬಂದು ತಂಪಾಗುತ್ತಿದೆ. ಕಳೆದ ವಾರ ಬೆಂಗಳೂರಿನಲ್ಲಿ ಸುರಿದ ಮಳೆಗೆ 10 ಜನ ಬಲಿಯಾಗಿದ್ದರು.

ಈ ವಾರಂತ್ಯದವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಬೆಳಗಾವಿ, ಧಾರವಾಡ, ದಾವಣಗೆರೆ ಜಿಲ್ಲೆಗಳಲ್ಲಿ ಈ ವಾರ ಮಳೆಯಾಗುವ ಸಾಧ್ಯತೆಯಿದೆ.

ಉಳಿದ ಜಿಲ್ಲೆಗಳಲ್ಲಿ ಉರಿಬಿಸಿಲು ಅಥವಾ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಈ ವಾರ ರಾಜ್ಯದ ತಾಪಮಾನದಲ್ಲಿ ಕೊಂಚ ಇಳಿಕೆ ಕಂಡುಬರುವುದು. ಗರಿಷ್ಠ ತಾಪಮಾನ ಸರಾಸರಿ 32-33 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments