Webdunia - Bharat's app for daily news and videos

Install App

Karnataka Weather: ರಾಜ್ಯದಲ್ಲಿ ಮುಂದಿನ ಐದು ದಿನ ಎಚ್ಚರಿಕೆ ಅಗತ್ಯ

Krishnaveni K
ಬುಧವಾರ, 22 ಜನವರಿ 2025 (10:48 IST)

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಹವಾಮಾನ ಅತ್ಯಂತ ಕಠಿಣವಾಗಿದ್ದು, ಜನರು ಎಚ್ಚರವಾಗಿರುವುದು ಅಗತ್ಯ. ಹವಾಮಾನ ವರದಿಯ ವಿವರ ಇಲ್ಲಿದೆ ನೋಡಿ.

ಕಳೆದ ಭಾನುವಾರ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಇದಾದ ಬಳಿಕ ಮತ್ತೆ ಚಳಿಯ ವಾತಾವರಣ ಮುಂದುವರಿದಿದೆ. ಮುಂದಿನ ಕೆಲವು ದಿನಗಳಿಗೆ ಮಳೆಯ ಸೂಚನೆ ಇಲ್ಲ.

ಹಾಗಿದ್ದರೂ ರಾಜ್ಯದಲ್ಲಿ ಮುಂದಿನ ಐದು ದಿನ ತೀವ್ರ ಚಳಿಯಿರಲಿದೆ, ಸಾರ್ವಜನಿಕರು ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಹವಾಮಾನ ವರದಿ ಹೇಳಿದೆ. ಜನವರಿ 22 ರಿಂದ 27 ರವರೆಗೆ ಕೆಲವು ಜಿಲ್ಲೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡ-ಬಿಸಿಲು ಕಣ್ಣಾಮುಚ್ಚಾಲೆಯಾಡುತ್ತಿದ್ದು ಚಳಿಯೂ ಇದೆ. ಮುಂದಿನ ಕೆಲವು ದಿನ ಇದೇ ವಾತಾವರಣ ಮುಂದುವರಿಯಲಿದೆ. ಇಂದು ಬಹುತೇಕ ಒಣಹವೆಯಿರಲಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ತಾಪಮಾನ ಕನಷ್ಠ ಮಟ್ಟಿಕ್ಕಿಳಿಯಲಿದೆ. ಹೀಗಾಗಿ ಸಂಜೆ ಮತ್ತು ಬೆಳಗ್ಗಿನ ಹೊತ್ತು ವೃದ್ಧರು, ಮಕ್ಕಳು ಹೊರಗೆ ಹೋಗದಿರುವುದೇ ಲೇಸು. ಬೆಂಗಳೂರಿನಲ್ಲಿ ತಾಪಮಾನ 15 ಡಿಗ್ರಿಯಷ್ಟಿದ್ದು, ಇದು ಇನ್ನಷ್ಟು ಕಡಿಮೆಯಾದರೂ ಅಚ್ಚರಿಯಿಲ್ಲ ಎಂದು ಹವಾಮಾನ ವರದಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments