Webdunia - Bharat's app for daily news and videos

Install App

Karnataka Weather: ಉಷ್ಣಗಾಳಿ ಜೊತೆಗೆ ಈ ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆ

ಕೃಷ್ಣವೇಣಿ ಕೆ
ಮಂಗಳವಾರ, 21 ಏಪ್ರಿಲ್ 2026 (08:41 IST)
ಬೆಂಗಳೂರು: ಉಷ್ಣಗಾಳಿ ಜೊತೆಗೆ ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ.

ಕರ್ನಾಟಕದಲ್ಲಿ ಈಗ ವಿಪರೀತ ಬಿಸಿಲು, ತಾಪಮಾನ ಗರಿಷ್ಠ ಮಟ್ಟಕ್ಕೆ ತಲುಪುತ್ತಿದೆ. ಹಗಲು ಮನೆಯಿಂದ ಹೊರಗೆ ಕಾಲಿಡಲೂ ಆಗದಷ್ಟು ಬಿಸಿಲು ಕಂಡುಬರುತ್ತಿದೆ. ಇದರ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆ ಕಂಡುಬರುತ್ತಿದೆ.

ವಿಶೇಷವಾಗಿ ಇಂದು ಕೊಡಗು, ಉಡುಪಿ, ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ಜೊತೆಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇದರ ಹೊರತಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾಗಶಃ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ.

ಉಳಿದ ಜಿಲ್ಲೆಗಳಲ್ಲಿ ಇಂದು ಉರಿಬಿಸಿಲಿನ ವಾತಾವರಣವಿರಲಿದೆ. ರಾಯಚೂರು, ಬಳ್ಳಾರಿ, ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39-40 ಡಿಗ್ರಿಯವರೆಗೆ ತಲುಪಲಿದೆ. ರಾಜ್ಯದ ಸರಾಸರಿ ಗರಿಷ್ಠ ತಾಪಮಾನ ಇಂದು 36 ಡಿಗ್ರಿಯಷ್ಟು ಮತ್ತು ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments