Webdunia - Bharat's app for daily news and videos

Install App

Karnataka Weather: ದಸರಾ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

Krishnaveni K
ಸೋಮವಾರ, 29 ಸೆಪ್ಟಂಬರ್ 2025 (09:08 IST)
ಬೆಂಗಳೂರು: ಕಳೆದ ವಾರ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಈ ವಾರ ದಸರಾ ಹಬ್ಬದ ಸಂದರ್ಭವಾಗಿದ್ದು, ವಾರವಿಡೀ ಮಳೆಯಿರುತ್ತಾ, ಹೇಗಿರಲಿದೆ ಹವಾಮಾನ ಇಲ್ಲಿದೆ ವಿವರ.

ಕಳೆದ ವಾರ ಕರಾವಳಿ, ಒಳನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿತ್ತು. ಬೆಂಗಳೂರಿನಲ್ಲಿ ವಾರದ ನಡುವೆ ಕೆಲವೊಂದು ದಿನ ಮಳೆ ಕಂಡುಬಂದಿತ್ತು. ಆದರೆ ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಮಳೆಯ ಅಬ್ಬರ ಕಡಿಮೆಯಾಗಲಿದೆ.

ಆದರೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಯಾದಗಿರಿ, ಬೀದರ್, ಕಲಬುರಗಿ, ಗದಗ, ಕೊಪ್ಪಳ, ಹಾವೇರಿ, ರಾಯಚೂರು, ದಾವಣಗೆರೆ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ವಾರವಿಡೀ ಮಳೆ, ಮೋಡ ಕವಿದ ವಾತಾವರಣ ಕಂಡುಬರುವುದು. ಆದರೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆಯಷ್ಟೇ.

ಉಳಿದಂತೆ ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ತುಮಕೂರು, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ಒಂದೆರಡು ದಿನ ಮೋಡ ಕವಿದ ವಾತಾವರಣ ಬಿಟ್ಟರೆ ಉಳಿದ ದಿನ ಬಿಸಿಲು ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನಸಾಗರ ನಿಯಂತ್ರಣ ಪೊಲೀಸರ ಜವಾಬ್ದಾರಿ, ಸ್ಟ್ಯಾಲಿನ್ ಸರ್ಕಾರಕ್ಕೆ ಟಿಎಂಕೆ ವಕೀಲ ಕೌಂಟರ್‌

ಕರೂರು ಸಂತ್ರಸ್ತರ ಕುಟುಂಬದ ಭೇಟಿಗೆ ತೆರಳುತ್ತಿದ್ದಾಗ ಹೇಮಾ ಮಾಲಿನಿ ಕಾರು ಅಪಘಾತ, ಏನಾಯಿತು

ಶೀಘ್ರವೇ ಎಲ್ಲಾ ಸತ್ಯ ಹೊರಬೀಳಲಿದೆ: ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ವಿಜಯ್

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ, ಕನಿಷ್ಠ 10 ಮಂದಿ ಸಾವು, 30ಕ್ಕೂ ಅಧಿಕ ಮಂದಿ ಗಂಭೀರ

ಜಾತಿಗಣತಿ ವಿಷಯದಲ್ಲಿ ಗೊಂದಲ ಮೂಡಿಸುವ ಸರಕಾರ, ಕಾಂಗ್ರೆಸ್ ಹೈಕಮಾಂಡ್: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments