Webdunia - Bharat's app for daily news and videos

Install App

Karnataka Weather: ಈ ವಾರ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

Krishnaveni K
ಸೋಮವಾರ, 23 ಮಾರ್ಚ್ 2026 (08:17 IST)
ಬೆಂಗಳೂರು: ಕಳೆದ ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಈ ವಾರ ರಾಜ್ಯದಲ್ಲಿ ಮಳೆಯಿರುತ್ತಾ? ಇಲ್ಲಿದೆ ಈ ವಾರದ ಹವಾಮಾನ ವರದಿ.

ಕಳೆದ ವಾರ ದಕ್ಷಿಣ ಕನ್ನಡ, ಬೆಂಗಳೂರು, ಧಾರವಾಡ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿತ್ತು. ಅದರಲ್ಲೂ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿ ರೈತರ ಬೆಳೆ ನಷ್ಟವಾಗಿತ್ತು.

ಈ ವಾರ ಕೆಲವು ಜಿಲ್ಲೆಗಳಲ್ಲಿ ವಾರದ ಮಧ್ಯದಲ್ಲಿ ಮಳೆಯಾಗುವ ಸೂಚನೆಯಿದೆ. ವಿಶೇಷವಾಗಿ ಕೊಡಗು, ಹಾಸನ, ಶಿವಮೊಗ್ಗ, ರಾಯಚೂರು, ಬೀದರ್, ಹಾವೇರಿ, ಕೊಪ್ಪಳ, ಜಿಲ್ಲೆಗಳಲ್ಲಿ ವಾರದ ಮಧ್ಯ ಭಾಗದಲ್ಲಿ ಮಳೆಯಾಗುವ ಸೂಚನೆಯಿದೆ. ಚಿಕ್ಕಮಗಳೂರು, ಮಂಡ್ಯ, ಮೈಸೂರು, ಬೆಂಗಳೂರು, ಚಾಮರಾಜನಗರ, ರಾಮನಗರ, ಕೋಲಾರ, ದಾವಣಗೆರೆ ಜಿಲ್ಲೆಗಳಲ್ಲಿ ವಾರಂತ್ಯದಲ್ಲಿ ಮಳೆಯ ಸೂಚನೆಯಿದೆ.

ಉಳಿದ ಜಿಲ್ಲೆಗಳಲ್ಲಿ ವಾರವಿಡೀ ಬಿಸಿಲು ಅಥವಾ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಈ ವಾರ ರಾಜ್ಯದ ಗರಿಷ್ಠ ತಾಪಮಾನ ವಾರದ ಆರಂಭದಲ್ಲಿ 32 ಡಿಗ್ರಿಯಷ್ಟಿದ್ದರೆ ವಾರಂತ್ಯಕ್ಕೆ 34 ಡಿಗ್ರಿಯಷ್ಟು ಏರಿಕೆಯಾಗಲಿದೆ. ಕನಿಷ್ಠ ತಾಪಮಾನ 21-22 ಡಿಗ್ರಿಯಷ್ಟು ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments