Webdunia - Bharat's app for daily news and videos

Install App

Karnataka weather: ಇಂದು ಎಲ್ಲಿ ಮಳೆ ಸಾಧ್ಯತೆ ಇಲ್ಲಿದೆ ವಿವರ

Krishnaveni K
ಮಂಗಳವಾರ, 18 ಫೆಬ್ರವರಿ 2025 (09:55 IST)
ಬೆಂಗಳೂರು: ಇಂದಿನ ಹವಾಮಾನ ವರದಿ ಮತ್ತು ಇಂದು ದೇಶದ ಯಾವ ಭಾಗಗಳಿಗೆ ಮಳೆಯ ಸೂಚನೆಯಿದೆ ಇತ್ಯಾದಿ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ ನೋಡಿ.

ಕರ್ನಾಟಕದಲ್ಲಿ ಈಗ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಈಗಲೇ ಸುಡು ಬಿಸಲಿಗೆ ಜನರು ಕಂಗಾಲಾಗಿದ್ದಾರೆ. ಮಧ್ಯಾಹ್ನದ ವೇಳೆ ಹೊರಗೆ ಕಾಲಿಡಲೂ ಆಗದಷ್ಟು ಬಿಸಿಲಿರುತ್ತದೆ.

ರಾಜ್ಯದಲ್ಲಿ ಗರಿಷ್ಠ ತಾಪಮಾನ ಈಗಾಗಲೇ 35 ಡಿಗ್ರಿ ದಾಟಿದೆ. ಇಂದೂ ಕೂಡಾ ಬಹುತೇಕ ರಾಜ್ಯದ ಎಲ್ಲಾ ಕಡೆ ಬಿಸಿಲಿನ ಝಳ ಮುಂದುವರಿಯಲಿದೆ. ಈ ವಾರವಿಡೀ ರಾಜ್ಯದಲ್ಲಿ ಶುಷ್ಕ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಆದರೆ ದೇಶದ ಕೆಲವು ಭಾಗಗಳಲ್ಲಿ ಇಂದಿನಿಂದ ಮಳೆಯ ಸೂಚನೆಯಿದೆ. ವಿಶೇಷವಾಗಿ ಉತ್ತರದ ರಾಜ್ಯಗಳಲ್ಲಿ ಮಳೆಯ ಸೂಚನೆಯಿದೆ. ಮಣಿಪುರ, ನಾಗಾಲ್ಯಾಂಡ್, ತ್ರಿಪುರ, ಪಶ್ಚಿಮ ಬಂಗಾಲ ಸೇರಿದಂತೆ ಹಲವೆಡೆ ಮಳೆಯಾಗುವ ಸೂಚನೆಯಿದೆ. ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸಾಧ್ಯತೆಯಿದ್ದು ಇದು ಈ ರಾಜ್ಯಗಳಲ್ಲಿ ಮೋಡ ಕವಿದ ವಾತಾವರಣ, ಮಳೆಗೆ ಕಾರಣವಾಗಬಹುದು ಎಂದು ಹವಾಮಾನ ವರದಿಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments