Webdunia - Bharat's app for daily news and videos

Install App

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಎಲ್ಲೆಲ್ಲಿ ಇಲ್ಲಿದೆ ವಿವರ

Krishnaveni K
ಬುಧವಾರ, 16 ಜುಲೈ 2025 (08:25 IST)
ಬೆಂಗಳೂರು: ರಾಜ್ಯದಲ್ಲಿ ಮೊನ್ನೆಯಿಂದ ಕೆಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಇಂದೂ ಕೆಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದ್ದು, ಯಾವೆಲ್ಲಾ ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆಯಾಗಲಿದೆ ಇಲ್ಲಿದೆ ನೋಡಿ ವಿವರ.

ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇಂದೂ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಈ ಜಿಲ್ಲೆಗಳ ಹೊರತಾಗಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ತುಂತುರು ಮಳೆಯಾಗಿದ್ದು ಬಿಟ್ಟರೆ ಇತ್ತೀಚೆಗಿನ ದಿನಗಳಲ್ಲಿ ಭಾರೀ ಮಳೆಯಾಗಿರಲಿಲ್ಲ.

ಉಳಿದಂತೆ ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ತುಮಕೂರು, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಹುಬ್ಬಳ್ಳಿ, ಧಾರವಾಡ, ರಾಯಚೂರು, ಬಳ್ಳಾರಿ, ಕೊಪ್ಪಳ, ದಾವಣಗೆರೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೌಡಾಯಿಸಿದ ರಾಹುಲ್ ಗಾಂಧಿ

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಗೀತೆ ಹಾಡಲು ಮೋದಿ, ಅಮಿತ್‌ ಶಾಗೆ ಸವಾಲು ಹಾಕಿದ ಪ್ರಿಯಾಂಕ ಖರ್ಗೆ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ರಿಸಿದ ಡ್ರೈವರ್, ಸ್ಥಳೀಯರು ಮಾಡಿದ್ದೇನು: ಸಖತ್ ಇಂಟ್ರೆಸ್ಟಿಂಗ್ Video

ರಾಹುಲ್ ಗಾಂಧಿ ನನ್ನ ರೋಲ್ ಮಾಡೆಲ್ ಎಂದಿದ್ದಕ್ಕೆ ಲಕ್ಷ ಸಂಬಳ ತರುವ ಹುಡುಗನನ್ನೇ ನಂಗಿವ ಬೇಡ ಎಂದ್ಳು ಯುವತಿ

ಮುಂದಿನ ಸುದ್ದಿ
Show comments