Webdunia - Bharat's app for daily news and videos

Install App

Karnataka Weather: ಇಂದು ಮಳೆ ಅಬ್ಬರ ಕಡಿಮೆ ಆದರೂ ಇಲ್ಲಿದೆ ಟ್ವಿಸ್ಟ್

Krishnaveni K
ಬುಧವಾರ, 24 ಸೆಪ್ಟಂಬರ್ 2025 (08:54 IST)
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಈಗ ಮಳೆಯ ಅಬ್ಬರಿಸುತ್ತಿದೆ. ಮೊನ್ನೆಗೆ ಹೋಲಿಸಿದರೆ ಇಂದು ಮತ್ತು ನಾಳೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಲಿದೆ. ಆದರೂ ಇಲ್ಲಿರೋದು ಟ್ವಿಸ್ಟ್.

ಕರ್ನಾಟಕದಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರದ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿತ್ತು. ಆದರೆ ಇಂದು ಮತ್ತು ನಾಳೆ ಕೊಂಚ ಮಟ್ಟಿಗೆ ತೀವ್ರತೆ ಕಡಿಮೆಯಾಗಿರಲಿದೆ. ಹಾಗಿದ್ದರೂ ಬಹುತೇಕ ಕಡೆ ಸಾಧಾರಣ ಮಳೆಯಾಗಲಿದೆ. ಆದರೆ ವಾರಂತ್ಯಕ್ಕೆ ಮತ್ತೆ ಮಳೆ ಜೋರಾಗಲಿದೆ.

ಹಾಗಿದ್ದರೂ ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಇಂದೂ ಯೆಲ್ಲೊ ಅಲರ್ಟ್ ಘೋಷಣೆಯಾಗಲಿದೆ. ಕರಾವಳಿ ಜಿಲ್ಲೆಗಳಿಗೂ ಇಂದು ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ, ಹಾಸನ, ಕೊಡಗು, ಚಾಮರಾಜನಗರ, ಬೆಂಗಳೂರು,ಕೋಲಾರ, ಬಳ್ಳಾರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯ ನಿರೀಕ್ಷಿಸಲಾಗಿದೆ.

ಉಳಿದಂತೆ ಹಾವೇರಿ, ರಾಯಚೂರು, ಚಿಕ್ಕಮಗಳೂರು, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಗದಗ, ಶಿವಮೊಗ್ಗ, ಯಾದಗಿರಿ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣ ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments