Webdunia - Bharat's app for daily news and videos

Install App

Karnataka Weather: ಇಂದು ಭಾರೀ ಮಳೆ ನಿರೀಕ್ಷೆ, ಎಲ್ಲಿ ಇಲ್ಲಿದೆ ವಿವರ

Krishnaveni K
ಭಾನುವಾರ, 5 ಅಕ್ಟೋಬರ್ 2025 (09:12 IST)
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈಗಲೂ ಮಳೆ, ಗುಡುಗು ಅಬ್ಬರ ಕಂಡುಬರುತ್ತಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯಿರಲಿದೆ ಇಲ್ಲಿದೆ ವಿವರ.

ಈ ವಾರ ಕರಾವಳಿ, ಬೆಂಗಳೂರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಕಂಡುಬಂದಿದೆ. ಉಳಿದ ಹಲವು ಕಡೆ ಮೋಡ ಕವಿದ ವಾತಾವರಣವಿತ್ತು. ಇಂದೂ ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯನಗರ, ಬಳ್ಳಾರಿ, ಯಾದಗಿರಿ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 9 ರವರೆಗೂ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಉಳಿದಂತೆ ಹುಬ್ಬಳ್ಳಿ, ಧಾರವಾಡ, ಹಾಸನ, ಕೊಡಗು, ಕೊಪ್ಪಳ, ದಾವಣಗೆರೆ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಮ್ಮಿ ಕಾಪಾಡಿ... ಎಂದು ಪ್ರಾಣಕ್ಕಾಗಿ ಹೋರಾಡುತ್ತಿದ್ದ ಹುಡುಗಿಯನ್ನು ಕಾಪಾಡಲು ಬಂದವನು ಯಾರು ಗೊತ್ತಾ Video

ಸ್ವಲ್ಪ ಊಟ ಹಾಕಮ್ಮಾ ಎಂದಿದ್ದಕ್ಕೆ ಮಾವನಿಗೆ ಮುಖ ಮೂತಿ ನೋಡದೇ ಚಚ್ಚಿದ ಸೊಸೆ Video

ಕರ್ನಾಟಕ ಬಂದ್ಗೆ ಕನ್ನಡ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ: ಬಂದ್ ಆಗುತ್ತಾ ಇಲ್ವಾ

ಸಚಿವರ ಖಾತೆ ಹಂಚಿಕೆಗೆ ಇನ್ನೂ ಮುಹೂರ್ತ ಕೂಡಿ ಬಂದಿಲ್ಲ: ಭಾರೀ ಟೀಕೆ

ನನ್ನ ಜೊತೆ ಬರ್ತೀಯಾ, 2000 ರೂ ಕೊಡ್ತೀನಿ ಎಂದು ಹುಡುಗಿಗೆ ಕಾಟ ಕೊಟ್ಟ: ಮುಂದೇನಾಯ್ತು Video

ಮುಂದಿನ ಸುದ್ದಿ
Show comments