Karnataka Weather: ಇಂದು ಈ ಜಿಲ್ಲೆಗೆ ಗುಡುಗು ಸಹಿತ ಮಳೆ ಸಾಧ್ಯತೆ

Krishnaveni K
ಶುಕ್ರವಾರ, 17 ಅಕ್ಟೋಬರ್ 2025 (08:51 IST)
ಬೆಂಗಳೂರು: ವಾರವಿಡೀ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇತ್ತು. ಇಂದು ಈ ಒಂದೇ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ರಾಜ್ಯ ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳು ಸೇರಿದಂತೆ ಬಹುತೇಕ ಕಡೆ ಈ ವಾರ ಮಳೆಯಾಗುತ್ತಲೇ ಇದೆ. ಅಕ್ಟೋಬರ್ 19 ರವರೆಗೂ ಮಳೆ ಮುಂದುವರಿಯಲಿದೆ ಎನ್ನಲಾಗಿದೆ. ಇಂದೂ ಕೂಡಾ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ನಿರೀಕ್ಷೆಯಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಾಮರಾಜನಗರ, ಜಿಲ್ಲೆಗಳಲ್ಲಿ ಸಣ್ಣ ಮಳೆಯ ನಿರೀಕ್ಷೆಯಿದೆ.

ಉಳಿದಂತೆ ಜಿಲ್ಲೆಗಳಲ್ಲಿ ಉಡುಪಿ, ಹಾಸನ, ಕೊಡಗು, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ, ಹಾವೇರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ದಾವಣಗೆರೆ, ಗದಗ, ಬೀದರ್, ಯಾದಗಿರಿ, ಕಲಬುರಗಿ, ವಿಜಯಪುರ, ಬೆಳಗಾವಿ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments