Webdunia - Bharat's app for daily news and videos

Install App

Karnataka Weather: ಇಂದಿನಿಂದ ಮೂರು ದಿನ ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

Krishnaveni K
ಮಂಗಳವಾರ, 21 ಅಕ್ಟೋಬರ್ 2025 (08:51 IST)
ಬೆಂಗಳೂರು: ರಾಜ್ಯದಲ್ಲಿ ಈಗ ಹಿಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದಿನಿಂದ ಮೂರು ದಿನಗಳ ಕಾಲ ಈ ಕೆಲವು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ವಾರಂತ್ಯದಲ್ಲಿ ಬೆಂಗಳೂರು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯಾಗಿತ್ತು. ಕೆಲವು ಕಡೆ ಗುಡುಗು ಸಹಿತ ಮಳೆಯಾಗಿದ್ದರೆ ಇನ್ನು ಕೆಲವು ಕಡೆ ಮೋಡ ಕವಿದ ವಾತಾವರಣವಿತ್ತು. ಮೂಲಗಳ ಪ್ರಕಾರ ಗುರುವಾರದವರೆಗೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ರಾಯಚೂರು, ವಿಜಯಪುರ, ಕಲಬುರಗಿ, ಬಳ್ಳಾರಿ, ಬೆಳಗಾವಿ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಉತ್ತರ ಕನ್ನಡ, ಮಂಡ್ಯ, ಹಾವೇರಿ, ಗದಗ, ಬೀದರ್, ದಾವಣಗೆರೆ, ಧಾರವಾಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ: ಅಶೋಕ್‌

ರಾಷ್ಟ್ರೀಯ ಬಿಜೆಪಿಯ ಹೊಸ ಪದಾಧಿಕಾರಿಗಳೊಂದಿಗೆ ನಾಲ್ಕೂವರೆ ಗಂಟೆ ಸಂವಾದ ನಡೆಸಿದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments