Webdunia - Bharat's app for daily news and videos

Install App

Karnataka Weather: ಈ ವಾರ ಹವಾಮಾನದಲ್ಲಿ ಮಹತ್ವದ ಬದಲಾವಣೆ ತಪ್ಪದೇ ಗಮನಿಸಿ

Krishnaveni K
ಸೋಮವಾರ, 27 ಅಕ್ಟೋಬರ್ 2025 (08:30 IST)
ಬೆಂಗಳೂರು: ಕಳೆದ ವಾರವಿಡೀ ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ ಕಂಡುಬಂದಿತ್ತು. ಆದರೆ ಈ ವಾರದಲ್ಲಿ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ.

ಹವಾಮಾನ ವರದಿಗಳ ಪ್ರಕಾರ ಈ ವಾರ ಬುಧವಾರದವರೆಗೂ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಅಕ್ಟೋಬರ್ 29 ರ ನಂತರ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ವಾರದ ಮಧ್ಯ ಭಾಗದಿಂದ ಮಳೆ ಕಡಿಮೆಯಾಗಲಿದ್ದು, ಬಿಸಿಲಿನ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ಕೋಲಾರ, ತುಮಕೂರು, ರಾಮನಗರ, ಚಾಮರಾಜಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿತ್ರದುರ್ಗ, ರಾಯಚೂರು, ಹಾವೇರಿ, ಗದಗ, ಬೀದರ್, ಕೊಪ್ಪಳ, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಕಲಬುರಗಿ, ಯಾದಗಿರಿ, ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ವಾರದ ಮಧ್ಯ ಭಾಗದವರೆಗೂ ಮಳೆಯಾಗಲಿದೆ. ವಾರಂತ್ಯಕ್ಕೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.

ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಗುರುವಾರದವರೆಗೂ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ಯಾದಗಿರಿ, ವಿಜಯಪುರ, ಧಾರವಾಡ, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ಕೊಪ್ಪಳ ಸೇರಿದಂತೆ ಕೆಲವೇ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments