Daily Horoscope

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

Krishnaveni K
ಶನಿವಾರ, 8 ನವೆಂಬರ್ 2025 (08:35 IST)
ಬೆಂಗಳೂರು: ರಾಜ್ಯಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಹಿಂಗಾರು ಮಳೆ ಸುರಿದಿತ್ತು. ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆ, ಯಾವೆಲ್ಲಾ ಜಿಲ್ಲೆಗಳ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ.

ಈ ಬಾರಿ ಮುಂಗಾರು ಮಳೆ ಬಳಿಕ ಹಿಂಗಾರು ಕೂಡಾ ಚುರುಕಾಗಿದೆ. ಇದರ ನಡುವೆ ಸೈಕ್ಲೋನ್ ಪರಿಣಾಮವೂ ಸೇರಿದ್ದರಿಂದ ರಾಜ್ಯಾದ್ಯಂತ ಮಳೆಯಾಗಿತ್ತು. ಈ ವಾರದ ಆರಂಭದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಆದರೆ ವಾರದ ಅಂತ್ಯಕ್ಕೆ ಬರುತ್ತಿದ್ದಂತೇ ಮಳೆಯ ಅಬ್ಬರ ಕಡಿಮೆಯಾಗುತ್ತಿದೆ.

ವಿಶೇಷವಾಗಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಮೋಡ ಕವಿದ ವಾತಾವರಣವಿರಲಿದೆ. ಈ ವಾರಂತ್ಯಕ್ಕೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು, ಮೋಡ ಕವಿದ ವಾತಾವರಣ ಅಥವಾ ಬಿಸಿಲಿನ ವಾತಾವರಣವಿರಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಕೋಲಾರ, ತುಮಕೂರು, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಕೊಪ್ಪಳ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಗದಗ, ಹಾವೇರಿ, ಬೀದರ್, ರಾಯಚೂರು, ಯಾದಗಿರಿ, ಬೆಳಗಾವಿ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ವಾರಂತ್ಯದ ಎರಡೂ ದಿನಗಳಲ್ಲಿ ಬಿಸಿಲು ಅಥವಾ ಮೋಡ ಕವಿದ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments