Daily Horoscope

Karnataka Weather: ರಾಜ್ಯದಲ್ಲಿ ಈ ವಾರದ ಹವಾಮಾನದಲ್ಲಿ ಏನಿದೆ ಬದಲಾವಣೆ

Krishnaveni K
ಸೋಮವಾರ, 17 ನವೆಂಬರ್ 2025 (08:46 IST)
ಬೆಂಗಳೂರು: ಕಳೆದ ವಾರಂತ್ಯಕ್ಕೆ ಕರಾವಳಿ ಜಿಲ್ಲೆಗಳಲ್ಲಿ ಕೊಂಚ ಮಳೆಯಾಗಿತ್ತು. ಈ ವಾರ ಮಳೆಯಿರುತ್ತಾ, ಚಳಿ ಹೆಚ್ಚಾಗುತ್ತಾ ಇಲ್ಲಿದೆ ವಾರದ ಹವಾಮಾನ ವರದಿ.

ಅಂತೂ ಮಳೆಗಾಲ ಮುಗಿಯಿತು ಎನ್ನುವಷ್ಟರಲ್ಲಿ ರಾಜ್ಯದಲ್ಲಿ ಮತ್ತೆ ಸಣ್ಣ ಪುಟ್ಟ ಮಳೆಯಾಗುತ್ತಿದೆ. ಕೆಲವು ಜಿಲ್ಲೆಗಳಿಗೆ ಈ ವಾರವೂ ಮಳೆಯ ಸೂಚನೆಯಿದೆ. ಇನ್ನು ಕೆಲವು ದಿನ ಮೋಡ ಕವಿದ ವಾತಾವರಣವಿರಲಿದೆ. ಇದರಿಂದಾಗಿ ತಾಪಮಾನ ಕೊಂಚ ಹೆಚ್ಚಾಗಲಿದೆ.

ಈ ವಾರ ಆರಂಭದಲ್ಲಿ ಎರಡು ದಿನ ಮೋಡ ಕವಿದ ವಾತಾವರಣವಿದ್ದರೆ ವಾರದ ಮಧ್ಯದಿಂದ ಕೆಲವು ಜಿಲ್ಲೆಗಳಲ್ಲಿ ಸಣ್ಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಬೆಂಗಳೂರು, ತುಮಕೂರು, ಕೋಲಾರ, ಚಾಮರಾಜನಗರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಈ ವಾರ ಮಳೆಯ ಸಾಧ್ಯತೆಯಿದೆ.

ಉತ್ತರ ಕನ್ನಡ, ಚಿತ್ರದುರ್ಗ, ರಾಯಚೂರು, ಹಾವೇರಿ, ಗದಗ, ಬೀದರ್, ಕೊಪ್ಪಳ, ವಿಜಯಪುರ, ಬಳ್ಳಾರಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಯಾದಗಿರಿ, ದಾವಣಗೆರೆ, ಬಾಗಲಕೋಟೆ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments