Webdunia - Bharat's app for daily news and videos

Install App

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

Krishnaveni K
ಶುಕ್ರವಾರ, 21 ನವೆಂಬರ್ 2025 (08:38 IST)
ಬೆಂಗಳೂರು: ರಾಜ್ಯದಲ್ಲಿ ಈಗ ಒಂದೆಡೆ ಚಳಿ, ಇನ್ನೊಂದೆಡೆ ಮಳೆ ಎನ್ನುವ ಪರಿಸ್ಥಿತಿಯಾಗಿದೆ. ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ.

ಕಳೆದ ಒಂದು ವಾರದಿಂದ ಕೆಲವೆಡೆ ಮಳೆಯಿದ್ದರೆ ಮತ್ತೆ ಕೆಲವೆಡೆ ವಿಪರೀತ ಚಳಿಯೆನ್ನುವ ವಾತಾವರಣವಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಈ ವಾರ ಮಳೆಯಾಗಿದ್ದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿತ್ತು. ಇಂದು ಯಾವ ಜಿಲ್ಲೆಗಳಿಗೆ ಮಳೆ, ಯಾವ ಜಿಲ್ಲೆಗಳಿಗೆ ಬಿಸಿಲಿರಲಿದೆ ಇಲ್ಲಿದೆ ವಿವರ.

 ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿರಲಿದೆ.

ಉತ್ತರ ಕನ್ನಡ, ರಾಮನಗರ, ಹಾವೇರಿ, ರಾಯಚೂರು, ಹಾವೇರಿ, ರಾಯಚೂರು, ಗದಗ, ಬೀದರ್, ಕೊಪ್ಪಳ, ಬಳ್ಳಾರಿ, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ದಾವಣಗೆರೆ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments