Webdunia - Bharat's app for daily news and videos

Install App

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಹವಾಮಾನ ಬದಲಾವಣೆ ಗಮನಿಸಿ

Krishnaveni K
ಶುಕ್ರವಾರ, 16 ಜನವರಿ 2026 (08:49 IST)
ಬೆಂಗಳೂರು: ರಾಜ್ಯದಲ್ಲಿ ಈ ವಾರದ ಆರಂಭದಲ್ಲಿ ಮಳೆಯಾಗಿತ್ತು. ಇಂದು ಮಳೆಯಾಗುವ ಸಾಧ್ಯತೆಯಿದೆಯಾ, ಇಲ್ಲಿದೆ ಇಂದಿನ ಹವಾಮಾನ ವರದಿ.

ಈ ವಾರ ರಾಜ್ಯದಲ್ಲಿ ಮಳೆ ಮತ್ತು ಚಳಿ ಎರಡೂ ಕಂಡುಬಂದಿತ್ತು. ವಾಯು ಭಾರ ಕುಸಿತದಿಂದ ಈ ವಾರ ಹವಾಮಾನ ವೈಪರೀತ್ಯ ಕಂಡುಬಂದಿತ್ತು. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿತ್ತು.

ಆದರೆ ಇಂದು ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 28 ಡಿಗ್ರಿಯಷ್ಟಿರಲಿದೆ. ಕನಿಷ್ಠ ತಾಪಮಾನ 17 ಡಿಗ್ರಿಯಷ್ಟು ಕಂಡುಬರಲಿದೆ. ಇಂದು ಹಗಲಿಡೀ ಬಿಸಿಲಿನ ವಾತಾವರಣವಿರಲಿದೆ. ಮೋಡದ ಸಾಧ್ಯತೆಯಿಲ್ಲ.

ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್ ಜಿಲ್ಲೆಗಳಲ್ಲಿ ಅತ್ಯಂತ ಕನಿಷ್ಠ ತಾಪಮಾನ 14-15 ಡಿಗ್ರಿಯಷ್ಟು ಕಂಡುಬರಲಿದೆ. ಕೋಲಾರ, ತುಮಕೂರು ಜಿಲ್ಲೆಗಳಲ್ಲಿ 16 ಡಿಗ್ರಿಯಷ್ಟಿರಲಿದೆ. ಉಳಿದ ಜಿಲ್ಲೆಗಳಲ್ಲಿ ಚಳಿ ಕೊಂಚ ಮಟ್ಟಿಗೆ ಕಡಿಮೆಯಾಗುತ್ತಾ ಸಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ: ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೌಡಾಯಿಸಿದ ರಾಹುಲ್ ಗಾಂಧಿ

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಗೀತೆ ಹಾಡಲು ಮೋದಿ, ಅಮಿತ್‌ ಶಾಗೆ ಸವಾಲು ಹಾಕಿದ ಪ್ರಿಯಾಂಕ ಖರ್ಗೆ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ರಿಸಿದ ಡ್ರೈವರ್, ಸ್ಥಳೀಯರು ಮಾಡಿದ್ದೇನು: ಸಖತ್ ಇಂಟ್ರೆಸ್ಟಿಂಗ್ Video

ರಾಹುಲ್ ಗಾಂಧಿ ನನ್ನ ರೋಲ್ ಮಾಡೆಲ್ ಎಂದಿದ್ದಕ್ಕೆ ಲಕ್ಷ ಸಂಬಳ ತರುವ ಹುಡುಗನನ್ನೇ ನಂಗಿವ ಬೇಡ ಎಂದ್ಳು ಯುವತಿ

ಮುಂದಿನ ಸುದ್ದಿ
Show comments