Daily Horoscope

Karnataka Weather: ಬೆಂಗಳೂರಿನಲ್ಲಿ ಇನ್ನೆಷ್ಟು ದಿನ ವರುಣಾರ್ಭಟ

ಕೃಷ್ಣವೇಣಿ ಕೆ
ಶುಕ್ರವಾರ, 1 ಮೇ 2026 (06:57 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಬೇಸಿಗೆ ಮಳೆಯ ಅಬ್ಬರ ಕಂಡುಬರುತ್ತಿದೆ. ಇಂದೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದ್ದು, ಬೆಂಗಳೂರಿನಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ.

ಕಳೆದ ಎರಡು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಬಿರು ಬೇಸಿಗೆಯ ನಡುವೆ ವರುಣ ಕೊಂಚ ಮಟ್ಟಿಗೆ ತಂಪು ನೀಡಿದ್ದಾನೆ. ಹಾಗಿದ್ದರೂ ಮಳೆಯಿಂದ ಆದ ಅನಾಹುತಗಳು ಜನ ಜೀವನಕ್ಕೆ ತೊಂದರೆ ನೀಡಿದೆ.

ಇಂದೂ ಕೂಡಾ ಬೆಂಗಳೂರಿನಲ್ಲಿ ಮಳೆಯ ಸೂಚನೆಯಿದೆ ಎನ್ನುತ್ತಿದೆ ಹವಾಮಾನ ವರದಿಗಳು. ಇಂದು ಬೆಂಗಳೂರಿನ ಹೊರತಾಗಿ ದಕ್ಷಿಣ ಕನ್ನಡ, ಮೈಸೂರು, ಚಿಕ್ಕಮಗಳೂರು, ಕೊಡಗು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆಯ ಸಾಧ್ಯತೆಯಿದೆ.

ಉಳಿದ ಜಿಲ್ಲೆಗಳಲ್ಲಿ ಇಂದು ಉರಿಬಿಸಿಲಿನ ವಾತಾವರಣ ಮುಂದುವರಿಯಲಿದೆ. ರಾಯಚೂರು, ಬಳ್ಳಾರಿಯಲ್ಲಿ ಇಂದು ಗರಿಷ್ಠ ತಾಪಮಾನ 40 ಡಿಗ್ರಿ ತಲುಪಲಿದೆ. ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments