Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಕೃಷ್ಣವೇಣಿ ಕೆ
ಬುಧವಾರ, 22 ಜುಲೈ 2026 (08:30 IST)
ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಇಂದು ನೈಋತ್ಯ ಮಾನ್ಸೂನ್ ಪ್ರಭಾವ ಮುಂದುವರಿಯಲಿದ್ದು, ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ ಇಂದಿನ ಹವಾಮಾನದ ವಿವರಗಳು ಹೀಗಿವೆ:

ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ ತಲುಪುವ ಸಾಧ್ಯತೆಯಿದೆ.

 ಉತ್ತರ ಒಳನಾಡು: ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. 

ದಕ್ಷಿಣ ಒಳನಾಡು: ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ.  ಬೆಂಗಳೂರು ಹಾಗೂ ಸುತ್ತಮುತ್ತಲಿನ ವಾತಾವರಣರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 22°C ದಾಖಲಾಗುವ ನಿರೀಕ್ಷೆಯಿದೆ. ಹಗಲಿನಲ್ಲಿ ಶೇ. 35 ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಮೋಡಕವಿದ ತಂಪಾದ ವಾತಾವರಣ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments