Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಿಗೆ ಇಂದು ಗುಡುಗು ಸಹಿತ ಮಳೆ

Krishnaveni K
ಸೋಮವಾರ, 13 ಅಕ್ಟೋಬರ್ 2025 (08:36 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಇಂದೂ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಿಗೆ ಗುಡುಗು ಸಹಿತ ಮಳೆಯಾಗುವ ಸೂಚನೆಯಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.

ಸೈಕ್ಲೋನ್ ಪರಿಣಾಮ ನಾಲ್ಕೈದು ದಿನಗಳಿಂದ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಮೊನ್ನೆಯೆಲ್ಲಾ ರಾತ್ರಿ ಮಳೆ ಭಾರೀ ಅವಾಂತರ ಸೃಷ್ಟಿಸಿತ್ತು. ಇಂದೂ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆಯಿದೆ.

ಇಂದು ಹಾಸನ, ಕೊಡಗು, ಚಾಮರಾಜನಗರ, ರಾಮನಗರ, ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಈ ಪೈಕಿ ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಮಂಡ್ಯ, ಕೋಲಾರ, ಬಾಗಲಕೋಟೆ, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ರಾಯಚೂರು, ಹಾವೇರಿ, ಗದಗ, ಬೀದರ್, ಕೊಪ್ಪಳ, ವಿಜಯಪುರ, ಬೆಳಗಾವಿ, ಯಾದಗಿರಿ, ಕಲಬುರಗಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ನಾಳೆಯೇ ನಿತೀಶ್‌ ಕುಮಾರ್‌ ಪ್ರಮಾಣವಚನ: ಡಿಸಿಎಂಗಳಾಗಿ ಸಾಮ್ರಾಟ್, ವಿಜಯ್‌ ಆಯ್ಕೆ ಸಾಧ್ಯತೆ

ಸಂಪುಟ ವಿಸ್ತರಣೆಯಲ್ಲೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ

ಡಿಸೆಂಬರ್‌ನಲ್ಲಿ ಮುಳ್ಳಯ್ಯನಗಿರಿಗೆ ಟ್ರಿಪ್ ಪ್ಲಾನ್ ಮಾಡಿದವರು ಈ ಸುದ್ದಿ ಓದಲೇ ಬೇಕು

ಮುಂದಿನ ಸುದ್ದಿ
Show comments