Webdunia - Bharat's app for daily news and videos

Install App

Karnataka Weather: ರಾಜ್ಯದ ಜನತೆಗೆ ಗುಡ್ ನ್ಯೂಸ್, ಈ ವಿಶೇಷ ದಿನಕ್ಕೆ ಮೊದಲು ಬರಲಿದೆ ಮತ್ತೆ ಮಳೆ

Krishnaveni K
ಸೋಮವಾರ, 17 ಮಾರ್ಚ್ 2025 (08:11 IST)
ಬೆಂಗಳೂರು: ರಾಜ್ಯದಲ್ಲಿ ವಿಪರೀತ ಬಿಸಿಲಿನಿಂದ ತತ್ತರಿಸಿರುವ ಜನರಿಗೆ ಮತ್ತೆ ಮಳೆಯ ಸೂಚನೆ ಸಿಕ್ಕಿದೆ. ಈ ದಿನದಿಂದ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ರಾಜ್ಯದಲ್ಲಿ ಈ ಬಾರಿ ಬಿಸಿಲಿನ ತಾಪ ವಿಪರೀತವಾಗಿರಲಿದೆ ಎಂದು ಹವಾಮಾನ ವರದಿಗಳು ಈಗಾಗಲೇ ಹೇಳಿವೆ. ಅದೇ ರೀತಿ ಮುಂಗಾರು ಪೂರ್ವ ಮಳೆಯೂ ಉತ್ತಮವಾಗಿರಲಿದೆ ಎಂದು ವರದಿ ನೀಡಿದ್ದವು.

ಅದಕ್ಕೆ ತಕ್ಕಂತೇ ಮಾರ್ಚ್ ನಲ್ಲೇ ಬಿಸಿಲು ಹೆಚ್ಚಾದರೂ ಮಳೆಯೂ ಬರುತ್ತಿದೆ. ಕಳೆದ ವಾರ ಆರಂಭದಲ್ಲಿ ಮಳೆಯಾಗಿತ್ತು. ಮಾರ್ಚ್ 30 ರಂದು ಯುಗಾದಿ ಹಬ್ಬವಿದ್ದು ಇದಕ್ಕೆ ಮೊದಲು ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮೈಸೂರು, ಕೊಡಗು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ಬಳಿಕ ಏಪ್ರಿಲ್ ನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಬೆಳ್ತಂಗಡಿ, ಗಿರೀಶ್ ಮಟ್ಟಣ್ಣನವರ್‌, ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ಶಾಕ್‌

ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ಬಗ್ಗೆ ಗುಡುಗಿದ ಪ್ರಧಾನಿ ಮೋದಿ

ಶಾಂಘೈ ಶೃಂಗ ಸಭೆಯಲ್ಲಿ ಮೋದಿ, ಜಿನ್ ಪಿಂಗ್ ಭಾರೀ ಕ್ಲೋಸ್: ಪಾಕ್ ಪ್ರಧಾನಿ ಸೀನ್ ನಲ್ಲೂ ಇಲ್ಲ

ಮುಂದಿನ ಸುದ್ದಿ
Show comments