Karnataka Weather: ವಿಪರೀತ ತಾಪಮಾನದ ಜೊತೆಗೆ ಈ ಜಿಲ್ಲೆಗಳಲ್ಲಿ ಇಂದು ಮಳೆ ಸೂಚನೆ

Krishnaveni K
ಗುರುವಾರ, 27 ಮಾರ್ಚ್ 2025 (08:48 IST)
ಬೆಂಗಳೂರು: ರಾಜ್ಯದಲ್ಲಿ ಬಿರು ಬೇಸಿಗೆ ತಾಂಡವವಾಡುತ್ತಿದೆ. ಇದರ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂದು ತಾಪಮಾನ ಮತ್ತಷ್ಟು ಹೆಚ್ಚಾಗಲಿದ್ದು, ಅದರ ನಡುವೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ.

ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದರೂ ಅಲ್ಲಲ್ಲಿ ಮಳೆಯಾಗುತ್ತಿದೆ. ಕಳೆದ ವಾರಂತ್ಯಕ್ಕೆ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿತ್ತು. ಅದಾದ ಬಳಿಕ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಿತ್ತು.

ಇಂದಿನಿಂದ ತಾಪಮಾನದಲ್ಲಿ ಕೊಂಚ ಏರಿಕೆ ಕಾಣಲಿದೆ. ಮಳೆ ಬಂದಿದ್ದರಿಂದ ತಕ್ಕಮಟ್ಟಿಗೆ ಗರಿಷ್ಠ ತಾಪಮಾನ ಕಡಿಮೆಯಾಗಿತ್ತು. ಆದರೆ ಇಂದಿನಿಂದ ಗರಿಷ್ಠ ತಾಪಮಾನ ರಾಜ್ಯದಲ್ಲಿ ಸರಾಸರಿ 33 ಡಿಗ್ರಿಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಅದರ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆಯಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಇಂದು ಸಾಧಾರಣ ಮಳೆಯಾಗುವ ಸೂಚನೆಯಿದೆ. ಹಾಗಿದ್ದರೂ ತಾಪಮಾನವೂ ಯಥಾ ಪ್ರಕಾರ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬನ್ನೇರುಘಟ್ಟದಲ್ಲಿ ಪ್ರವಾಸೀ ಮಹಿಳೆಯ ಮೇಲೆ ಚೀತಾ ದಾಳಿ: ಭಯಾನಕ ವಿಡಿಯೋ ಇಲ್ಲಿದೆ

Bihar election result 2025: ಲಾಲೂ ಪ್ರಸಾದ್ ಯಾದವ್ ಇಬ್ಬರು ಪುತ್ರರ ಕತೆ ಏನಾಗಿದೆ ನೋಡಿ

ಅಯ್ಯೋ ಪಾಪ ಎಂದು ಟರ್ಕಿಗೆ ಸಹಾಯ ಮಾಡಿತ್ತು ಭಾರತ: ಆದರೆ ಈಗ ಟರ್ಕಿ ಮಾಡುತ್ತಿರೋದು ಏನು

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಮುಂದಿನ ಸುದ್ದಿ
Show comments