Webdunia - Bharat's app for daily news and videos

Install App

Karnataka Weather: ರಾಜ್ಯದಲ್ಲಿ ಈ ವಾರ ಮಳೆ ಸಾಧ್ಯತೆಯಿದೆಯಾ, ಇಲ್ಲಿದೆ ಹವಾಮಾನ ವರದಿ

Krishnaveni K
ಸೋಮವಾರ, 3 ಮಾರ್ಚ್ 2025 (08:49 IST)
ಬೆಂಗಳೂರು: ರಾಜ್ಯದಲ್ಲಿ ಈ ವಾರ ಮಳೆ ಸಾಧ್ಯತೆಯಿದೆಯಾ, ಹವಾಮಾನ ಹೇಗಿರಲಿದೆ ಎಂಬ ಬಗ್ಗೆ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ ತಪ್ಪದೇ ಗಮನಿಸಿ.

ದೇಶದಾದ್ಯಂತ ಕೆಲವೆಡೆ ಕಳೆದ ವಾರ ಮಳೆಯಾಗಿದ್ದು ಇದೆ. ಕರ್ನಾಟಕದಲ್ಲೂ ಮಳೆಯ ಸೂಚನೆಯಿತ್ತು. ಆದರೆ ನಿರೀಕ್ಷಿಸಿದಂತೆ ಮಳೆಯಾಗಿರಲಿಲ್ಲ. ಉತ್ತರ ಭಾರತದಲ್ಲಿ ಹಿಮಪಾತವಾಗಿ ಅನಾಹುತವಾಗಿತ್ತು. ಈ ವಾರ ಹವಾಮಾನದಲ್ಲಿ ಕೆಲವೊಂದು ಬದಲಾವಣೆ ನಿರೀಕ್ಷಿಸಬಹುದು.

ರಾಜ್ಯದಲ್ಲಿ ಈಗಾಗಲೇ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಈ ವಾರ ಗರಿಷ್ಠ ತಾಪಮಾನದಲ್ಲಿ ಮತ್ತೆ 1 ರಿಂದ 2 ಡಿಗ್ರಿಯಷ್ಟು ಏರಿಕೆ ಕಂಡುಬರುವ ಸೂಚನೆಯಿದೆ. ರಾಜ್ಯದ ಒಟ್ಟಾರೆ ಗರಿಷ್ಠ ತಾಪಮಾನ ಈ ವಾರ 33 ರಿಂದ 35 ಡಿಗ್ರಿಗೆ ತಲುಪುವ ಸಾಧ್ಯತೆಯಿದೆ.

ಅದರಲ್ಲೂ ಕರಾವಳಿ ಭಾಗದಲ್ಲಂತೂ ಉಷ್ಣ ಅಲೆಯ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಳೆದ ವಾರವೇ ತಾಪಮಾನ 40 ಡಿಗ್ರಿಯ ಆಸುಪಾಸು ಬಂದಿತ್ತು. ಆದರೆ ಈ ವಾರ ಆರಂಭದಲ್ಲಿ ತಾಪಮಾನ ಏರಿಕೆಯಾಗಲಿದ್ದು, ಮಧ್ಯಭಾಗದಲ್ಲಿ ಸಣ್ಣ ಮಟ್ಟಿಗೆ ಮಳೆಯ ಸೂಚನೆಯೂ ಇದೆ. ಉಳಿದಂತೆ ತಾಪಮಾನ ಏರಿಕೆಯಾಗುತ್ತಲೇ ಹೋಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments