Webdunia - Bharat's app for daily news and videos

Install App

Karnataka Weather: ವೀಕೆಂಡ್ ನಲ್ಲಿ ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಾ ಇಲ್ಲಿದೆ ವರದಿ

Krishnaveni K
ಶನಿವಾರ, 9 ಆಗಸ್ಟ್ 2025 (08:38 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದೆ. ವೀಕೆಂಡ್ ನಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರವಿರುತ್ತಾ? ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.

ಈ ವಾರವಿಡೀ ರಾಜ್ಯಾದ್ಯಂತ ಮಳೆಯಾಗಿತ್ತು. ಕರಾವಳಿ ಭಾಗದಲ್ಲಿ ಈ ವಾರ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಮಳೆಯಾಗುತ್ತಿತ್ತು. ಕರಾವಳಿ ಅಲ್ಲದೆ ಮಲೆನಾಡಿನಲ್ಲೂ ಉತ್ತಮ ಮಳೆಯಾಗಿದೆ.

ಆದರೆ ವಾರಂತ್ಯದ ಎರಡು ದಿನವಾದ ಇಂದು ಮತ್ತು ನಾಳೆ ರಾಜ್ಯಾದ್ಯಂತ ಮಳೆಯ ಅಬ್ಬರ ಕೊಂಚ ಕಡಿಮೆಯಾಗಲಿದೆ. ಇಂದು ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ನಾಳೆ ಬಹುತೇಕ ಮೋಡ ಕವಿದ ವಾತಾವರಣವಿರಲಿದೆ. ಮಂಡ್ಯ, ಕಲಬುರಗಿ, ಬೀದರ್, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಯಾದಗಿರಿ, ಬಳ್ಳಾರಿ, ಇಂದು ಭಾರೀ ಮಳೆ ನಿರೀಕ್ಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು, ಹಾಸನ ಚಿಕ್ಕಮಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ರಾಯಚೂರು, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸ್ಟೇಲ್‌ನಲ್ಲಿ ವಿಷಕಾರಿ ಹಾವು ಕಚ್ಚಿ ಮೂವರು ವಿದ್ಯಾರ್ಥಿನಿಯರು ಸಾವು, ಮೂವರ ಸ್ಥಿತಿ ಗಂಭೀರ

ಜಾರ್ಖಂಡ್ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: ಕೇಜ್ರಿವಾಲ್, ಸಿಜೆಪಿಯವರು ಎಲ್ಲೋದ್ರು ಎಂದ ಅಮಿತ್ ಮಾಳ್ವಿಯಾ

ರೈಲು ಹತ್ತುವ ಭರದಲ್ಲಿ ಬೆಲೆ ಬಾಳುವ ಐಫೋನ್ ನ್ನೇ ಕಳೆದುಕೊಂಡ Video

ಕಾಂಗ್ರೆಸ್ ಹೈಕಮಾಂಡನ್ನೂ ಬ್ಲ್ಯಾಕ್‍ಮೇಲ್ ಮಾಡಿದ ನಾಗೇಂದ್ರ: ವಿಜಯೇಂದ್ರ

ದೇಶವಿರೋಧಿ ಕಾಂಗ್ರೆಸ್ಸಿನವರಿಂದ ನಾವು ದೇಶಾಭಿಮಾನ ಕಲಿಯಬೇಕಿಲ್ಲ: ವಿಜಯೇಂದ್ರ

ಮುಂದಿನ ಸುದ್ದಿ
Show comments