Webdunia - Bharat's app for daily news and videos

Install App

Karnataka Weather: ವಾರಂತ್ಯದಲ್ಲಿ ಈ ಜಿಲ್ಲೆಗಳಿಗೆ ಮಳೆ ಸೂಚನೆ

Krishnaveni K
ಶನಿವಾರ, 24 ಜನವರಿ 2026 (08:41 IST)
ಬೆಂಗಳೂರು: ವಾರಂತ್ಯದಲ್ಲಿ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಲಿದೆ. ಈ ಜಿಲ್ಲೆಗಳಲ್ಲಿ ಸಣ್ಣ ಮಟ್ಟಿಗೆ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಈ ವಾರವಿಡೀ ರಾಜ್ಯಾದ್ಯಂತ ಭಾರೀ ಚಳಿ ಮತ್ತು ಮಂಜಿನ ವಾತಾವರಣವಿತ್ತು. ಈ ವಾರ ಕನಿಷ್ಠ ತಾಪಮಾನ ಸರಾಸರಿ 16 ಡಿಗ್ರಿಯಷ್ಟಿತ್ತು. ವಾರಂತ್ಯಕ್ಕೆ ಕನಿಷ್ಠ ತಾಪಮಾನದಲ್ಲಿ ಕೊಂಚ ಏರಿಕೆಯಾಗಲಿದ್ದು 18-19 ಡಿಗ್ರಿಯಷ್ಟು ಇರುವ ಸಾಧ್ಯತೆಯಿದೆ.

ವಿಶೇಷವಾಗಿ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ಬೆಂಗಳೂರು, ಕೋಲಾರ, ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿದ್ದರೆ ನಾಳೆ ಸಣ್ಣ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ.

ಚಿಕ್ಕಮಗಳೂರು, ಕೊಡಗು,ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 15-16 ಡಿಗ್ರಿಯಷ್ಟಿರಲಿದ್ದು ವಿಪರೀತ ಚಳಿ ಕಂಡುಬರುವುದು. ಉಳಿದ ಜಿಲ್ಲೆಗಳಲ್ಲಿ ತಾಪಮಾನ 17-19 ಡಿಗ್ರಿಯಷ್ಟು ಇರುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕ್ಕಿಯ ರಭಸಕ್ಕೆ ಸೇತುವೆಯಿಂದ ಕೆಳಗೆ ಬಿದ್ದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್‌, 40 ಮಂದಿಗೆ ಗಾಯ, Video

ಬಿಡದಿ ಪಾದಯಾತ್ರೆಗೆ ಇದಕ್ಕಿಂತ ಶ್ರೇಷ್ಠವಾದ ಆಶೀರ್ವಾದ ಬೇರೊಂದಿರಲು ಸಾಧ್ಯವಿಲ್ಲ, ವಿಡಿಯೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಬಿಡದಿ ಟೌನ್‌ಶಿಪ್‌: ಜಾಮೀನು ನೀಡಲು ಇಚ್ಛೆಯಿಲ್ಲದವರಿಗೆ ಒತ್ತಾಯವಿಲ್ಲ

NEET Paper Leak Row: ರಾಜೀನಾಮೆಗೆ ಕಾರಣ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments