Daily Horoscope

Karnataka Weather: ವಾರಂತ್ಯಕ್ಕೂ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಕೃಷ್ಣವೇಣಿ ಕೆ
ಶನಿವಾರ, 2 ಮೇ 2026 (14:06 IST)
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ವಾರಂತ್ಯಕ್ಕೂ ಮಳೆಯಾಗುವ ಸಾಧ್ಯತೆಯಿದೆಯಾ ಇಲ್ಲಿದೆ ವಾರಂತ್ಯದ ಹವಾಮಾನ ವರದಿ.

ಕರ್ನಾಟಕದಲ್ಲಿ ಬಿರು ಬೇಸಿಗೆ ನಡುವೆ ಹಲವು ಜಿಲ್ಲೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮೊನ್ನೆ ಸುರಿದ ಮಳೆಗೆ 10 ಜನ ಪ್ರಾಣ ಕಳೆದುಕೊಂಡಿದ್ದರು. ಮಳೆಯಿಂದಾಗಿ ತಾಪಮಾನ ಏರಿಕೆಗೆ ಕೊಂಚ ಕಡಿವಾಣ ಬಿದ್ದಿತ್ತು.

ವಾರಂತ್ಯಕ್ಕೆ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾರಂತ್ಯದಲ್ಲಿ ಸಣ್ಣ ಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ವಾರಂತ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದೆ. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬಂದೀತು.

ಉಳಿದ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಉರಿಬಿಸಿಲಿನ ವಾತಾವರಣ ಕಂಡುಬರಲಿದೆ. ರಾಯಚೂರಿನಲ್ಲಂತೂ ಗರಿಷ್ಠ ತಾಪಮಾನ 41 ಡಿಗ್ರಿಗೆ ಏರಿಕೆಯಾಗಲಿದೆ. ಕರ್ನಾಟಕದ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿದ್ದರೆ ಕನಿಷ್ಠ ತಾಪಮಾನ 23 ಡಿಗ್ರಿಯಷ್ಟು ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments