Webdunia - Bharat's app for daily news and videos

Install App

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

Krishnaveni K
ಸೋಮವಾರ, 30 ಜೂನ್ 2025 (08:24 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರವೂ ಹಲವೆಡೆ ಭಾರೀ ಮಳೆಯಾಗಿತ್ತು. ಆದರೆ ಈ ವಾರದಿಂದ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಯಾಗಲಿದ್ದು ಈ ವಾರದ ಹವಾಮಾನ ವರದಿ ಇಲ್ಲಿದೆ ನೋಡಿ.

ಕಳೆದ ವಾರವಿಡೀ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಈ ವಾರವೂ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆದರೆ ಮಳೆಯ ಅಬ್ಬರ ಕಡಿಮೆಯಾಗಲಿದೆ. ಈ ವಾರ ಮಳೆಗಿಂತ ಮೋಡ ಕವಿದ ವಾತಾವರಣವಿರುವುದೇ ಹೆಚ್ಚು.

ಹವಾಮಾನ ಇಲಾಖೆ ತಜ್ಞರ ಪ್ರಕಾರ ಇಂದಿನಿಂದ ಜುಲೈ 10 ರವರೆಗೆ ರಾಜ್ಯದಲ್ಲಿ ಮಳೆ ಕೊಂಚ ಕಡಿಮೆಯಾಗಲಿದೆ. ಆದರೆ ಜುಲೈ 10 ರ ಬಳಿಕ ತಿಂಗಳ ಕೊನೆಯವರೆಗೆ ಭಾರೀ ಮಳೆಯಾಗಲಿದೆ ಎಂದು ಸೂಚನೆಯಿದೆ. ಹೀಗಾಗಿ ಈ ವಾರವಿಡೀ ರಾಜ್ಯಾದ್ಯಂತ ಬಹುತೇಕ ಮೋಡ ಕವಿದ ವಾತಾವರಣವಿರಲಿದೆ.

ಹಾಗಿದ್ದರೂ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಈ ವಾರವಿಡೀ ಸಣ್ಣ ಮಟ್ಟಿಗೆ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments