Webdunia - Bharat's app for daily news and videos

Install App

Karnataka Weather: ರಾಜ್ಯದಲ್ಲಿ ಇಂದು ಮಳೆಯಿರಲಿದೆಯೇ ಇಲ್ಲಿದೆ ಹವಾಮಾನ ವರದಿ

Krishnaveni K
ಶುಕ್ರವಾರ, 21 ಮಾರ್ಚ್ 2025 (08:09 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ. ಇಂದು ರಾಜ್ಯದಲ್ಲಿ ಮಳೆಯಿದೆಯೇ, ಲೇಟೆಸ್ಟ್ ಹವಾಮಾನ ವರದಿ ಏನು ಹೇಳುತ್ತದೆ ನೋಡಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಮತ್ತು ಮೊನ್ನೆ ಮಳೆಯಾಗಿತ್ತು. ಉಡುಪಿ ಜಿಲ್ಲೆಯಲ್ಲೂ ಮೊನ್ನೆ ಮಳೆಯಾಗಿತ್ತು. ರಾಜ್ಯದ್ಯಂತ ನಿರೀಕ್ಷೆಯಂತೇ ಉತ್ತಮವಾಗಿ ಬೇಸಿಗೆ ಮಳೆಯಾಗುತ್ತಿದೆ. ಹಾಗಿದ್ದರೂ ತಾಪಮಾನ ಏನೂ ಕಡಿಮೆಯಿಲ್ಲ.

ಈ ನಡುವೆ ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಣ್ಣ ಮಳೆಯಾಗುವ ಸೂಚನೆಯಿದೆ. ಉಳಿದಂತೆ ಕೊಡಗು, ಹಾಸನ, ಮೈಸೂರು ಸೇರಿದಂತೆ ಬಹುತೇಕ ಕಡೆ ಬಿಸಿಲು ಮತ್ತು ಸ್ವಲ್ಪ ಮೋಡ ಕವಿದ ವಾತಾವರಣವಿರಲಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂದು ಮಳೆಯ ಸೂಚನೆಯಿಲ್ಲ. ನಿನ್ನೆಯೂ ವಿಪರೀತ ಬಿಸಿಲು ಕಂಡುಬಂದಿತ್ತು. ಇಂದೂ ಗರಿಷ್ಠ ತಾಪಮಾನ 32 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬಂದಿದೆ. ಉಳಿದಂತೆ ಬಿರು ಬಿಸಿಲಿನ ವಾತಾವರಣ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments