Webdunia - Bharat's app for daily news and videos

Install App

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Krishnaveni K
ಗುರುವಾರ, 5 ಜೂನ್ 2025 (08:28 IST)
ಬೆಂಗಳೂರು: ಕಳೆದ ಎರಡು ವಾರಗಳಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಸತತ ಮಳೆಯಿಂದ ಸಾಕು ಸಾಕಾಗಿ ಹೋಯ್ತು ಎಂದಿದ್ದರೆ ಇಲ್ಲಿದೆ ಅಪ್ ಡೇಟ್.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ವಾರಗಳಿಂದ ನಿರಂತರ ಮಳೆಯಾಗುತ್ತಿತ್ತು. ಆದರೆ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಆಗಾಗ ಮಳೆಯಾಗುತ್ತಲೇ ಇತ್ತು. ಆದರೆ ಇಂದು ಕರಾವಳಿ ಜಿಲ್ಲೆಗೆ ವರುಣ ಕೊಂಚ ಬ್ರೇಕ್ ಬಿದ್ದಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಇದೇ ವಾತಾವರಣವಿರಲಿದೆ. ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಮಂಡ್ಯ, ಮೈಸೂರು, ತುಮಕೂರು, ಕೋಲಾರ, ಶಿವಮೊಗ್ಗ, ಹಾವೇರಿ, ಚಿತ್ರದುರ್ಗ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ.

ಆದರೆ ರಾಯಚೂರು, ಬೀದರ್ ಮಳೆ, ಕಲಬುರಗಿ ಜಿಲ್ಲೆಯಲ್ಲಿ ಮಳೆಯಾಗುವ ಸೂಚನೆಯಿದೆ. ಉಳಿಂದತೆ ದಾವಣಗೆರೆ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಬಿಸಿಲು ಮತ್ತು ಭಾಗಶಃ ಮೋಡ ಕವಿದ ವಾತಾವಣರವಿರಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments