Karnataka Weather: ಬೆಂಗಳೂರಿನಲ್ಲಿ ನಿರೀಕ್ಷೆಯಂತೇ ಬಂದ ಮಳೆ

Krishnaveni K
ಮಂಗಳವಾರ, 11 ಮಾರ್ಚ್ 2025 (18:21 IST)
ಬೆಂಗಳೂರು: ಸತತ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಜನತೆಗೆ ಇಂದು ಮಳೆಯ ಆಗಮನ ಖುಷಿಕೊಟ್ಟಿದೆ. ಹವಾಮಾನ ವರದಿಗಳು ನಿಜವಾಗಿದ್ದು ಸಂಜೆ ವೇಳೆಗೆ ಕೆಲವೆಡೆ ಹನಿ ಮಳೆಯಾಗಿದೆ.

ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ವರದಿ ನೀಡಿತ್ತು. ಆದರೆ ಇಂದು ಮಧ್ಯಾಹ್ನದವರೆಗೂ ಕಡು ಬಿಸಿಲು ನೋಡಿ ಜನ ಬೇಸರಿಸಿಕೊಂಡಿದ್ದರು. ಆದರೆ ಇದೀಗ ಹವಾಮಾನ ವರದಿಗಳು ಸುಳ್ಳಾಗಿಲ್ಲ.

ಬಹುತೇಕ ಬೆಂಗಳೂರಿನಲ್ಲಿ ಇದೀಗ ದಟ್ಟ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹನಿ ಮಳೆಯಾಗಿದೆ. ಕೆಆರ್ ಪುರಂ, ಹೆಬ್ಬಾಳ ಮುಂತಾದೆಡೆ ಹನಿ ಮಳೆಯಾಗಿದ್ದು, ಇನ್ನಷ್ಟು ಮೋಡವಿರುವ ಕಾರಣ ಇನ್ನೂ ಮಳೆಯಾಗುವ ಸೂಚನೆಯಿದೆ.

ಬಿಸಲಿನಿಂದ ಕಾದ ಭೂಮಿಗೆ ಮಳೆ ನೀರು ಪನ್ನೀರು ಹಾಕಿದಂತಾಗಿದೆಯಷ್ಟೇ. ಆದರೆ ನಿರೀಕ್ಷೆಯಂತೇ ಮುಂಗಾರು ಪೂರ್ವ ಮಳೆಯಾಗಿದ್ದು ನೋಡಿದರೆ ಹವಾಮಾನ ವರದಿಗಳು ಹೇಳಿದಂತೇ ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಬಿಟ್ರೆ ಬೇರೆ ವಿಷ್ಯಗಳೇ ಇಲ್ವಾ: ಪ್ರಿಯಾಂಕ್ ಖರ್ಗೆ ನೆಟ್ಟಿಗರ ಪ್ರಶ್ನೆ

Karnataka Weather: ರಾಜ್ಯದಲ್ಲಿ ಈ ವಾರದ ಹವಾಮಾನದಲ್ಲಿ ಏನಿದೆ ಬದಲಾವಣೆ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments