Karnataka Weather: ಇಂದು ತಾಪಮಾನದಲ್ಲಿ ಮತ್ತಷ್ಟು ಇಳಿಕೆ

Krishnaveni K
ಬುಧವಾರ, 7 ಜನವರಿ 2026 (08:37 IST)
ಬೆಂಗಳೂರು: ರಾಜ್ಯದಲ್ಲಿ ಈಗ ಎಲ್ಲೆಡೆ ಚಳಿಯ ವಾತಾವರಣವಿದ್ದು, ಇಂದು ತಾಪಮಾನದಲ್ಲಿ ಮತ್ತಷ್ಟು ಇಳಿಕೆಯಾಗಲಿದೆ ಎಂದು ಹವಾಮಾನ ವರದಿಗಳು ಸೂಚಿಸುತ್ತಿವೆ.

ಕಳೆದ ವಾರ ವಾಯುಭಾರ ಕುಸಿತದಿಂದ ತಾಪಮಾನ ಕೊಂಚ ಏರಿಕೆಯಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯೂ ಆಗಿತ್ತು. ಆದರೆ ಈ ವಾರ ಆರಂಭದಿಂದಲೇ ಮತ್ತೆ ತಾಪಮಾನದಲ್ಲಿ ಇಳಿಕೆಯಾಗುತ್ತಲೇ ಇದೆ. ಇಂದು ಮತ್ತಷ್ಟು ಕುಸಿತವಾಗಲಿದೆ.

ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 16 ಡಿಗ್ರಿಗೆ ಕುಸಿಯಲಿದೆ. ಇಂದು ಗರಿಷ್ಠ ತಾಪಮಾನ 26 ಡಿಗ್ರಿಯಷ್ಟು ನಿರೀಕ್ಷಿಸಲಾಗಿದೆ. ಆದರೆ ವಾರದ ಅಂತ್ಯಕ್ಕೆ ಮತ್ತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ತಾಪಮಾನದಲ್ಲಿ ಕೊಂಚ ಏರಿಕೆ ಕಂಡುಬರುವುದು.

ವಿಶೇಷವಾಗಿ ಇಂದು ಕೊಡಗು, ಚಿಕ್ಕಮಗಳೂರು, ಹಾಸನ, ಬೀದರ್, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದು ಕನಿಷ್ಠ ತಾಪಮಾನ 13-14 ಡಿಗ್ರಿಯಷ್ಟಿರಲಿದೆ. ಆದರೆ ಉಳಿದ ಜಿಲ್ಲೆಗಳಲ್ಲಿ 15-16 ಡಿಗ್ರಿಯಷ್ಟು ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೈಯಕ್ತಿಕ ವಿಚಾರವನ್ನು ಬದಿಗಿಟ್ಟು ರಾಜಕೀಯದಲ್ಲಿ ಫುಲ್ ಆಕ್ಟೀವ್ ಆದ ವಿಜಯ್ ದಳಪತಿ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಹೋಲಿ ದಹನವಲ್ಲ, ಈತನದ್ದೇ ದಹನವಾಗುತ್ತಿತ್ತು, ಜಸ್ಟ್ ಮಿಸ್: Viral video

ಲಿಫ್ಟ್ ನಲ್ಲಿದ್ದ ವ್ಯಕ್ತಿಗೆ ಹೊರಹೋಗುವಾಗ ಆಗಿದ್ದೇನು: ಎದೆ ನಡುಗಿಸುವಂತಹಾ ದೃಶ್ಯ Video

ಮುಂದಿನ ಸುದ್ದಿ
Show comments