ಕರ್ನಾಟಕ ಹವಾಮಾನ: ಇಂದಿನಿಂದ ಹವಾಮಾನದಲ್ಲಿ ಈ ಮಹತ್ವದ ಬದಲಾಣೆ

Krishnaveni K
ಮಂಗಳವಾರ, 4 ಫೆಬ್ರವರಿ 2025 (08:25 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ವಿಪರೀತ ಚಳಿಯಿದ್ದ ಕರ್ನಾಟಕದಲ್ಲಿ ಇಂದಿನಿಂದ ಹವಾಮಾನ ವಿಚಾರದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಕರ್ನಾಟಕದ ಲೇಟೆಸ್ಟ ಹವಾಮಾನ ವರದಿ ಇಲ್ಲಿದೆ ನೋಡಿ.

ಕರ್ನಾಟಕದಲ್ಲಿ ಕಳೆದ ಎರಡು ವಾರಗಳಿಂದ ವಿಪರೀತ ಚಳಿಯಿತ್ತು. ಜೊತೆಗೆ ಮಳೆಯ ಸಾಧ್ಯತೆಯ ಬಗ್ಗೆಯೂ ವರದಿಯಾಗಿತ್ತು. ಆದರೆ ಈ ವಾರದ ಆರಂಭದಿಂದಲೇ ವಾತಾವರಣದಲ್ಲಿ ಮಹತ್ವದ ಬದಲಾವಣೆಯಾಗಿದೆ. ಒಣ ಹವೆ ಮುಂದುವರಿದರೂ ತಾಪಮಾನದಲ್ಲಿ ಏರಿಕೆಯಾಗಿದೆ.

ಸಾಮಾನ್ಯವಾಗಿ ಫೆಬ್ರವರಿ ತಿಂಗಳಲ್ಲಿ ಗರಿಷ್ಠ 26 ಡಿಗ್ರಿಯವರೆಗೆ ತಾಪಮಾನ ಏರಿಕೆಯಾಗುತ್ತಿದೆ. ಆದರೆ ಇದೀಗ ಬೆಂಗಳೂರಿನಲ್ಲಿ 29-30 ಡಿಗ್ರಿಯವರೆಗೆ ತಾಪಮಾನ ಏರಿಕೆಯಾಗಿದೆ. ಅದರಲ್ಲೂ ಹಗಲು ಹೊತ್ತು ಹೊರಗೆ ಕಾಲಿಡಲಾಗದಷ್ಟು ಬಿರು ಬಿಸಿಲು ಶುರುವಾಗಿದೆ.

ಹೀಗಾಗಿ ಈ ಬಾರಿ ಬೇಸಿಗೆ ಮತ್ತಷ್ಟು ಬಿರುಸಾಗುವುದು ಗ್ಯಾರಂಟಿಯಾಗಿದೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಒಣಹವೆ ಮುಂದುವರಿದಿದೆ. ಉತ್ತರದ ಜಿಲ್ಲೆಗಳಲ್ಲೂ ಈ ಬಾರಿ ತಾಪಮಾನ ಗರಿಷ್ಠ ಮಟ್ಟಕ್ಕೇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments