Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

Krishnaveni K
ಸೋಮವಾರ, 2 ಮಾರ್ಚ್ 2026 (08:44 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರ ಮಳೆ ಮತ್ತು ಬಿಸಿಲಿನ ಕಣ್ಣಾಮುಚ್ಚಾಲೆ ಕಂಡುಬಂದಿತ್ತು. ಆದರೆ ಈ ವಾರದ ಹವಾಮಾನ ವರದಿ ನೋಡಿದರೆ ನಿಜಕ್ಕೂ ಮೈ ಬೆವರಿಳಿಯಬಹುದು.

ದೇಶದ ಬಹುತೇಕ ಭಾಗಗಳಲ್ಲಿ ಬೇಸಿಗೆ ಕಾಲಿಟ್ಟಿದೆ. ಕಳೆದ ವಾರವಿಡೀ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಆಗಾಗ ಸಣ್ಣ ಮಳೆಯಾಗಿತ್ತು. ಉಳಿದಂತೆ ಭಾಗಶಃ ಮೋಡಕವಿದ ವಾತಾವರಣವಿತ್ತು. ಆದರೆ ಈ ವಾರದಿಂದ ವಾತಾವರಣದಲ್ಲಿ ಬದಲಾವಣೆ ಕಂಡುಬರಲಿದೆ.

ಬೇಸಿಗೆಯ ತಾಪ ಈ ವಾರ ಇನ್ನಷ್ಟು ಹೆಚ್ಚಾಗಲಿದೆ. ತಾಪಮಾನದಲ್ಲಿ 2-4 ಡಿಗ್ರಿಯಷ್ಟು ಏರಿಕೆ ಕಂಡುಬರುವುದು. ವಾರವಿಡೀ ಮಳೆ ಬಿಡಿ, ಮೋಡ ಕವಿದ ವಾತಾವರಣವೂ ಇರಲ್ಲ. ಶುಭ್ರ ಆಕಾಶ ಮತ್ತು ರಣ ಬಿಸಿಲು ಕಂಡುಬರಲಿದೆ.

ರಾಜ್ಯದ ಈ ವಾರದ ಗರಿಷ್ಠ ತಾಪಮಾನ 33 ಡಿಗ್ರಿಯಿಂದ 31 ಡಿಗ್ರಿಯವರೆಗೆ ಏರಿಕೆಯಾಗಲಿದೆ. ಕನಿಷ್ಠ ತಾಪಮಾನ 18-19 ಡಿಗ್ರಿಯಷ್ಟು ಕಂಡುಬರುವುದು. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ರಾಯಚೂರು, ಬಳ್ಳಾರಿ, ಕಲಬುರಗಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ವಾರ ಗರಿಷ್ಠ ತಾಪಮಾನ 36 ಡಿಗ್ರಿಗೆ ಏರಿಕೆಯಾಗಲಿದೆ. ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಮೈಸೂರು, ಬೆಳಗಾವಿ ಮೊದಲಾದ ಜಿಲ್ಲೆಗಳಲ್ಲಿ 34 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments