Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

Krishnaveni K
ಸೋಮವಾರ, 2 ಮಾರ್ಚ್ 2026 (08:44 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರ ಮಳೆ ಮತ್ತು ಬಿಸಿಲಿನ ಕಣ್ಣಾಮುಚ್ಚಾಲೆ ಕಂಡುಬಂದಿತ್ತು. ಆದರೆ ಈ ವಾರದ ಹವಾಮಾನ ವರದಿ ನೋಡಿದರೆ ನಿಜಕ್ಕೂ ಮೈ ಬೆವರಿಳಿಯಬಹುದು.

ದೇಶದ ಬಹುತೇಕ ಭಾಗಗಳಲ್ಲಿ ಬೇಸಿಗೆ ಕಾಲಿಟ್ಟಿದೆ. ಕಳೆದ ವಾರವಿಡೀ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಆಗಾಗ ಸಣ್ಣ ಮಳೆಯಾಗಿತ್ತು. ಉಳಿದಂತೆ ಭಾಗಶಃ ಮೋಡಕವಿದ ವಾತಾವರಣವಿತ್ತು. ಆದರೆ ಈ ವಾರದಿಂದ ವಾತಾವರಣದಲ್ಲಿ ಬದಲಾವಣೆ ಕಂಡುಬರಲಿದೆ.

ಬೇಸಿಗೆಯ ತಾಪ ಈ ವಾರ ಇನ್ನಷ್ಟು ಹೆಚ್ಚಾಗಲಿದೆ. ತಾಪಮಾನದಲ್ಲಿ 2-4 ಡಿಗ್ರಿಯಷ್ಟು ಏರಿಕೆ ಕಂಡುಬರುವುದು. ವಾರವಿಡೀ ಮಳೆ ಬಿಡಿ, ಮೋಡ ಕವಿದ ವಾತಾವರಣವೂ ಇರಲ್ಲ. ಶುಭ್ರ ಆಕಾಶ ಮತ್ತು ರಣ ಬಿಸಿಲು ಕಂಡುಬರಲಿದೆ.

ರಾಜ್ಯದ ಈ ವಾರದ ಗರಿಷ್ಠ ತಾಪಮಾನ 33 ಡಿಗ್ರಿಯಿಂದ 31 ಡಿಗ್ರಿಯವರೆಗೆ ಏರಿಕೆಯಾಗಲಿದೆ. ಕನಿಷ್ಠ ತಾಪಮಾನ 18-19 ಡಿಗ್ರಿಯಷ್ಟು ಕಂಡುಬರುವುದು. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ರಾಯಚೂರು, ಬಳ್ಳಾರಿ, ಕಲಬುರಗಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ವಾರ ಗರಿಷ್ಠ ತಾಪಮಾನ 36 ಡಿಗ್ರಿಗೆ ಏರಿಕೆಯಾಗಲಿದೆ. ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಮೈಸೂರು, ಬೆಳಗಾವಿ ಮೊದಲಾದ ಜಿಲ್ಲೆಗಳಲ್ಲಿ 34 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫುಟ್ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳಿಂದ ಶಿವಾಜಿನಗರದಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ Video

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಆರ್‌ಎಸ್‌ಎಸ್‌ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಮಹತ್ವದ ಸೂಚನೆ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ಮುಂದಿನ ಸುದ್ದಿ
Show comments