Webdunia - Bharat's app for daily news and videos

Install App

Karnataka weather: ರಾಜ್ಯದಲ್ಲಿ ಇಂದು ವಿಪರೀತ ಬಿಸಿಲು, ಹವಾಮಾನ ವರದಿ ಇಲ್ಲಿದೆ

Krishnaveni K
ಗುರುವಾರ, 12 ಫೆಬ್ರವರಿ 2026 (08:47 IST)
ಬೆಂಗಳೂರು: ರಾಜ್ಯದಲ್ಲಿ ಇಂದು ಹವಾಮಾನದಲ್ಲಿ ಮತ್ತೆ ಬದಲಾವಣೆಯಾಗಲಿದೆ. ಇಂದು ವಿಪರೀತ ಬಿಸಲಿರಲಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.

ನಿನ್ನೆ ರಾಜ್ಯದ ತಾಪಮಾನ ಸರಾಸರಿ ಕನಿಷ್ಠ 13 ಡಿಗ್ರಿಯವರೆಗೆ ಬಂದಿತ್ತು. ಆದರೆ ಹಗಲು ಕೆಲವೆಡೆ ಭಾಗಶಃ ಮೋಡ ಕಂಡುಬಂದಿತ್ತು. ಆದರೆ ಇಂದಿನಿಂದ ಹವಾಮಾನದಲ್ಲಿ ಮತ್ತಷ್ಟು ಬದಲಾವಣೆಯಾಗಲಿದೆ. ಇಂದು ಬಿಸಿಲಿನ ಝಳ ಹೆಚ್ಚಲಿದೆ.

ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 28 ಡಿಗ್ರಿಗೆ ಏರಿಕೆಯಾಗಲಿದ್ದು ಕನಿಷ್ಠ ತಾಪಮಾನ 14 ಡಿಗ್ರಿಯಿರಲಿದೆ. ಹಗಲಿಡೀ ಭಾರೀ ಬಿಸಿಲಿರಲಿದೆ. ಆದರೆ ರಾತ್ರಿ ಚಳಿಯೂ ಕಂಡುಬರಲಿದೆ. ಹಾಗಿದ್ದರೂ ಚಳಿಯ ತೀವ್ರತೆ ಕಳೆದ ವಾರಕ್ಕೆ ಹೋಲಿಸಿದರೆ ಕಡಿಮೆಯಾಗಲಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಹಗಲು ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಂತೂ ಇಂದು ಗರಿಷ್ಠ ತಾಪಮಾನ 35 ಡಿಗ್ರಿಯವರೆಗೆ ತಲುಪಲಿದೆ. ವಾರಂತ್ಯಕ್ಕೆ ಬಿಸಿಲಿನ ಬೇಗೆ ಹೆಚ್ಚಾಗಲಿದ್ದು, ಬೇಸಿಗೆಯ ಛಾಯೆ ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments