Daily Horoscope

Karnataka Weather: ರಾಜ್ಯದ ಇಂದಿನ ಹವಾಮಾನ ವರದಿ ಇಲ್ಲಿದೆ

Krishnaveni K
ಶುಕ್ರವಾರ, 20 ಮಾರ್ಚ್ 2026 (08:27 IST)
ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ವ್ಯತ್ಯಾಸಗಳು ಕಂಡುಬರುತ್ತಿವೆ. ಇಂದಿನ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ.

ಕಳೆದ ನಾಲ್ಕು ದಿನಗಳಿಂದ ಕರಾವಳಿ, ಮಲೆನಾಡು, ಒಳನಾಡು ಸೇರಿ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಿತ್ತು. ಬಹುತೇಕ ಕಡೆ ಆಲಿಕಲ್ಲು ಮಳೆಯಾಗಿತ್ತು. ಬೇಸಿಗೆಯಲ್ಲಿ ಬಂದ ಈ ಮಳೆ ಅನಿರೀಕ್ಷಿತವಾಗಿತ್ತು. ಇದರಿಂದ ರೈತರಿಗೆ ಬೆಳೆ ನಷ್ಟವಾಗಿತ್ತು.

ಇಂದು ರಾಜ್ಯದ ಹವಾಮಾನ ವರದಿಗಳ ಪ್ರಕಾರ ಮಳೆಯ ಸಾಧ್ಯತೆಯಿಲ್ಲ. ಆದರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಬೆಂಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಉಳಿದ ಜಿಲ್ಲೆಗಳಲ್ಲಿ ಇಂದು ದಿನವಿಡೀ ಬಿಸಿಲಿನ ವಾತಾವರಣ ಕಂಡುಬರಲಿದೆ. ನಿನ್ನೆಗೆ ಹೋಲಿಸಿದರೆ ಇಂದು ರಾಜ್ಯದ ತಾಪಮಾನದಲ್ಲಿ ಕೊಂಚ ಏರಿಕೆಯಾಗಲಿದೆ. ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟಿರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿಯಷ್ಟಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments