Karnataka Weather: ಇಂದು ಈ ಜಿಲ್ಲೆಗಳಿಗೆ ಮೈಕೊರೆಯುವ ಚಳಿ

Krishnaveni K
ಗುರುವಾರ, 22 ಜನವರಿ 2026 (08:42 IST)
ಬೆಂಗಳೂರು: ರಾಜ್ಯದಲ್ಲಿ ಈ ವಾರ ಚಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಇಂದು ಈ ಕೆಲವು ಜಿಲ್ಲೆಗಳಿಗೆ ಮೈ ಕೊರೆಯುವ ಚಳಿಯಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ವಾರದ ಆರಂಭದಿಂದಲೇ ತಾಪಮಾನದಲ್ಲಿ ಇಳಿಕೆಯಾಗುತ್ತಲೇ ಇದ್ದು ಚಳಿ ತೀವ್ರವಾಗುತ್ತಲೇ ಇದೆ. ನಿನ್ನೆಗೆ ಹೋಲಿಸಿದರೆ ಇಂದು ಮತ್ತಷ್ಟು ಚಳಿ ಕಂಡುಬರಲಿದೆ ಎಂದು ವರದಿಗಳು ಹೇಳುತ್ತಿವೆ. ನಿನ್ನೆ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿತ್ತು. ಇಂದು ಮತ್ತಷ್ಟು ಇಳಿಕೆಯಾಗಲಿದೆ.

ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 15 ಡಿಗ್ರಿಗೆ ಇಳಿಕೆಯಾಗಲಿದೆ. ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದೆ. ನಿನ್ನೆಯೂ ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿತ್ತು. ಇಂದು ಕೆಲವು ಜಿಲ್ಲೆಗಳಲ್ಲಂತೂ ಚಳಿಯ ಜೊತೆ ಮಂಜು ಕವಿದ ವಾತಾವರಣವಿರಲಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13 ಡಿಗ್ರಿಯ ತನಕ ಇಳಿಕೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ 14-16 ಡಿಗ್ರಿಯಷ್ಟು ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments