Webdunia - Bharat's app for daily news and videos

Install App

Karnataka Weather: ಈ ಬಾರಿ ಬೇಸಿಗೆ ಹೇಗಿರಲಿದೆ, ಹವಾಮಾನ ತಜ್ಞರ ಎಚ್ಚರಿಕೆ ಗಮನಿಸಿ

Krishnaveni K
ಶುಕ್ರವಾರ, 23 ಜನವರಿ 2026 (08:35 IST)
ಬೆಂಗಳೂರು: ಈ ಬಾರಿ ಚಳಿಗಾಲದಲ್ಲಿ ಭಯಂಕರ ಚಳಿ, ಮಳೆಗಾಲದಲ್ಲಿ ಭಾರೀ ಮಳೆಯಿತ್ತು. ಬೇಸಿಗೆ ಕಾಲ ಹೇಗಿರಲಿದೆ? ಹವಾಮಾನ ತಜ್ಞರು ಏನು ಹೇಳುತ್ತಾರೆ ನೋಡಿ.

ಈ ವರ್ಷ ಎಲ್ಲವೂ ಅತೀ ಎನಿಸುವಂತಿತ್ತು. ಮಳೆಗಾಲ ಅಬ್ಬರವೂ ಜೋರಾಗಿಯೇ ಇತ್ತು. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ದಾಖಲೆಯ ಭಾರೀ ಮಳೆಯಾಗಿತ್ತು. ಅಕ್ಟೋಬರ್ ವರೆಗೂ ಧಾರಾಕಾರ ಮಳೆ ಕಂಡುಬಂದಿತ್ತು.

ಚಳಿಗಾಲವೂ ಕೆಲವು ಜಿಲ್ಲೆಗಳಲ್ಲಿ ದಾಖಲೆಯ ಮಟ್ಟಕ್ಕೆ ತಾಪಮಾನ ಕುಸಿತ ಕಂಡುಬಂದಿತ್ತು. ಈ ಬಾರಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ವಿಪರೀತ ಎನಿಸುವಷ್ಟು ಚಳಿಯಿತ್ತು. ಆದರೆ ಚಳಿಗಾಲ ಇನ್ನೇನು ಕೆಲವೇ ದಿನಗಳಲ್ಲಿ ಕೊನೆಯಾಗಲಿದೆ.

ಈ ಬಾರಿ ಬೇಸಿಗೆಯೂ ವಿಪರೀತ ಎನಿಸುವಷ್ಟು ಸುಡಲಿದೆ ಎನ್ನುತ್ತಾರೆ ಹವಾಮಾನ ತಜ್ಞರು. ಫೆಬ್ರವರಿಯಿಂದಲೇ ಹಗಲು ವಿಪರೀತ ಬಿಸಿಲು ಕಂಡುಬರಲಿದೆ. ಚಳಿಗಾಲ ತೀವ್ರವಾಗಿದ್ದರಿಂದ ಬೇಸಿಗೆಯೂ ಈ ಬಾರಿ ತೀವ್ರವಾಗಿರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಕಳೆದ ಬಾರಿಗಿಂತಲೂ ಈ ಬಾರಿ ಸೂರ್ಯನ ಶಾಖ ಹೆಚ್ಚು ಮೈಸುಡಲಿದೆ ಎಂಬ ಎಚ್ಚರಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಧನನಾಯಕ ಆಗೋದು ಸುಲಭ ಜನನಾಯಕ ಆಗೋದು ಕಷ್ಟ

ಮುಂದಿನ ಸುದ್ದಿ
Show comments