ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದುವರಿದ ಮಳೆಯ ಅಬ್ಬರ: ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

Krishnaveni K
ಮಂಗಳವಾರ, 9 ಜುಲೈ 2024 (10:26 IST)
ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿನ್ನೆಯೂ ಎಡೆಬಿಡದೇ ಮಳೆ ಸುರಿದಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ.

ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ಮಳೆಯ ಅಬ್ಬರ ಮುಂದುವರಿದಿರುವುದುರಿಂದ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡದಲ್ಲಿ ಭಾರೀ ಮಳೆಯಿಂದಾಗಿ ಶರಾವತಿ ಮತ್ತು ಗುಂಡಬಾಳ ನದಿ ಉಕ್ಕಿ ಹರಿಯುತ್ತಿದೆ. ಪ್ರವಾಹಕ್ಕೆ ಸಿಲುಕಿದವರನ್ನು ರಕ್ಷಿಸಲು ಎನ್ ಡಿಆರ್ ಎಫ್ ಸಿಬ್ಬಂದಿ ಧಾವಿಸಿದ್ದಾರೆ. ಕಳೆದ ಐದು ದಿನಗಳಿಂದ ಇಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಒಂದು ವಾರ ಕಾಲ ಮಳೆಯ ವಾತಾವರಣ ಮುಂದುವರಿಯಲಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಸದೃಶ ವಾತಾವರಣ ನಿರ್ಮಾಣವಾಗಿದೆ. ಭಾರೀ ಮಳೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ನಿನ್ನೆ ಸಂಜೆ ಭಾರೀ ಮಳೆಯಾಗಿದೆ. ಇಂದೂ ಮೋಡ ಕವಿದ ವಾತಾವರಣವಿದ್ದು ಅಪರಾಹ್ನದ ಬಳಿಕ ಮಳೆಯಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಮುಂದಿನ ಸುದ್ದಿ
Show comments